Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಪಟ್ಟಣದಿಂದ ರಮ್ಯಾ ಕಣಕ್ಕಿಳಿಸಲು ಚಿಂತನೆ : ಟಾರ್ಗೆಟ್ ಹೆಚ್ಡಿಕೆ

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗವೇ ಟಾರ್ಗೆಟ್. ಜೆಡಿಎಸ್ ಭದ್ರಕೋಟೆಯನ್ನು ಹೊಡೆದು ತಮ್ಮ ಅಡ್ಡ ಮಾಡಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಹೊಂಚು ಹಾಕಿದೆ. ಆದ್ರೆ ಅಷ್ಟು ಸುಲಭವಲ್ಲ ಅಂತ ಕೂಡ ಗೊತ್ತಿದೆ. ಅದಕ್ಕಾಗಿ ಕಾಂಗ್ರೆಸ್ ರಮ್ಯಾ ಅವರನ್ನು ನಿಲ್ಲಿಸುವ ಯೋಜನೆಯಲ್ಲಿದೆ.

ಹಳೆ ಮೈಸೂರಿನ ಭಾಗದಲ್ಲಿ ಜೆಡಿಎಸ್ ಮಣಿಸಲು ಸಿದ್ದರಾಮಯ್ಯ ಹೊಸ ಫಾರ್ಮುಲಾ ಸಿದ್ಧ ಮಾಡಿದ್ದಾರೆ. ಅದನ್ನು ಈಗಾಗಲೇ ಹೈಕಮಾಂಡ್ ಮುಂದೆ ಇಟ್ಟಿದ್ದು, ರಾಮನಗರದಿಂದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸಿದರೆ, ಚನ್ನಪಟ್ಟಣದಿಂದ ನಟಿ, ಮಾಜಿ ಸಂಸದೆ ರಮ್ಯಾ ಅವರನ್ನು ಕಣಕ್ಕಿಳಿಸುವ ಯೋಜನೆ ಅದಾಗಿದೆ.

ಚನ್ನಪಟ್ಟಣದಿಂದ ರಮ್ಯಾ ಅವರನ್ನು ಕಣಕ್ಕೆ ಇಳಿಸಿದರೆ ಮಂಡ್ಯ ಭಾಗದಲ್ಲೂ ಪ್ರಭಾವ ಬೀರುತ್ತೆ ಎಂಬುದು ಸಿದ್ದರಾಮಯ್ಯ ಅವರ ಅಭಿಪ್ರಾಯವಾಗಿದೆ. ಆದ್ರೆ ರಮ್ಯಾ ಅವರು ಸಂಸದೆಯಾಗಿದ್ದಾಗ ಮಂಡ್ಯ ಕಡೆ ಹೆಚ್ಚಾಗಿ ತಿರುಗಿಯೂ ನೋಡುತ್ತಿರಲಿಲ್ಲ ಎಂಬ ಮಾತುಗಳು ಇರುವುದರಿಂದ ಜೆಡಿಎಸ್ ವೋಟುಗಳನ್ನು ಹೊಡೆಯುವುದು ಕಷ್ಟಸಾಧ್ಯ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಮಾದಿಗ ಮಹಾಸಭಾ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಮಾದಿಗ ಮಹಾಸಭಾದವರು ಜಾಲಿಕಟ್ಟೆ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ತಮಟೆ ಬಾರಿಸುತ್ತ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ

ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿ : ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯ ಒತ್ತಾಯ

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಅಕ್ಟೋಬರ್. 25 : ದೀಪಾವಳಿಗೂ ಮೊದಲೇ ಪಟಾಕಿ ಸದ್ದು ಕೇಳಿಬರುತ್ತಿದೆ. ಪಟಾಕಿ ಮಾಲಿನ್ಯಕ್ಕೆ ಕಾರಣವಾಗಿದೆ.

error: Content is protected !!