Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುತ್ತೂರಿನಲ್ಲಿ ʻಕಾಂತಾರʼ ಸಿನಿಮಾ ಹೊಗಳಿದ ಅಮಿತ್ ಶಾ : ನೆರೆದಿದ್ದವರ ಖುಷಿ ನೋಡಬೇಕಿತ್ತು..!

Facebook
Twitter
Telegram
WhatsApp

ಪುತ್ತೂರು: ಗುಜರಾತ್ ಚುನಾವಣೆಯ ಬಳಿಕ ಬಿಜೆಪಿ ನಾಯಕರಿಗೆ ಕರ್ನಾಟಕ ಚುನಾವಣೆ ಬಹಳ ಮುಖ್ಯವಾಗಿದೆ. ಹೇಗಾದರೂ ಮಾಡಿ ಕರ್ನಾಟಕವನ್ನು ಗೆಲ್ಲಲೇಬೇಕೆಂದುಕೊಂಡಿದ್ದಾರೆ. ಅದಕ್ಕಾಗಿ ಹೊಸ ಹೊಸ ಸ್ಟಾಟರ್ಜಿ ಬಳಕೆ ಮಾಡುತ್ತಿದ್ದಾರೆ. ಜೊತೆಗೆ ಗುಜರಾತ್ ಸ್ಟಾಟರ್ಜಿಯನ್ನು ಪ್ರಯೋಗ ಮಾಡುತ್ತಿದ್ದಾರೆ.

ಇದೀಗ ಬ್ಯಾಕ್ ಟು ಬ್ಯಾಕ್ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ನಾಯಕರು ಜನರನ್ನು ಇಂಪ್ರೆಸ್ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಇತ್ತಿಚೆಗಷ್ಟೇ ಪ್ರಧಾನಿ ಮೋದಿ ಅವರು ಬಂದು ರಾಜ್ಯದಲ್ಲೆಡೆ ಸಂಚರಿಸಿ ಹೋಗಿದ್ದರು. ಒಂದಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದರು. ಇದೀಗ ಅಮಿತ್ ಶಾ ಅವರ ಸರದಿ ಬಂದಿದೆ. ರಾಜ್ಯಕ್ಕೆ ಬಂದಿರುವ ಅಮಿತ್ ಶಾ, ಪುತ್ತೂರಿನ ಜನತೆಗೆ ಇಂಪ್ರೆಸ್ ಆಗುವಂತೆ ಮಾತನಾಡಿದ್ದಾರೆ.

ಸದ್ಯ ಚಿತ್ರರಂಗದಲ್ಲಿ ಕಾಂತಾರ ಸಿನಿಮಾದ ಅಬ್ಬರವೇ ಹೆಚ್ಚಾಗಿದೆ. 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಹಲವು ಹೊಸ ದಾಖಲೆಗಳನ್ನು ಮಾಡಿದೆ. ಕೇಂದ್ರ ಗೇಹ ಸಚಿವ ಅಮಿತ್ ಶಾ ಈಗ ಅದೇ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ನಾನು ಕಾಂತಾರ ಸಿನಿಮಾ ನೋಡಿದೆ ಎಂದು ಅಮಿತ್ ಶಾ, ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯ 50ನೇ ವಾರ್ಷಿಕೋತ್ಸವದಲ್ಲಿ ಹೇಳಿದ್ದೆ ತಡ ನೆರೆದಿದ್ದ ಜನ ಹುಚ್ಚೆದ್ದವರಂತೆ ಕುಣಿದು ಕುಪ್ಪಳಿಸಿದ್ದಾರೆ.

ಅಮಿತ್ ಶಾ ಅವರು, ನಾನು ಕಾಂತಾರ ಸಿನಿಮಾವನ್ನು ನೋಡಿದ್ದೇನೆ. ಕಾಂತಾರ ನೋಡಿದ ಮೇಲೆ ನನಗೆ ಗೊತ್ತಾಯ್ತು, ಕರಾವಳಿ ಸಂಸ್ಕೃತಿ ಎಂಥದ್ದು ಎಂಬುದು. ಮಂಗಳೂರು ಧಾರ್ಮಿಕ ಸಂಸ್ಕೃತಿಯಿಂದ ಸಮೃದ್ಧವಾಗಿದೆ. ಈ ಪುಣ್ಯ ಭೂಮಿಗೆ ನನ್ನ ನಮನಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!