Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಡದೇವತೆ ಹಬ್ಬಕ್ಕೆ ಅಧಿಕೃತ ಚಾಲನೆ : ಮಾಜಿ ಸಿಎಂ ಎಸ್ ಎಂ ಕೃಷ್ಣ ಸಂತಸ

Facebook
Twitter
Telegram
WhatsApp

ಮೈಸೂರು: ಇಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಹಬ್ಬಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ದಸರಾ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಮನುಕುಲಕ್ಕೆ ಬಂದ ಕೊರೊನಾ ಬೇಗ ದೂರ ಆಗ್ಲಿ ಅಂತ ಬಯಸಿದ್ದಾರೆ.

ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಎಸ್ ಎಂ ಕೃಷ್ಣ ಅವರು, ತುಂಬಾ ಸಂತಸವಾಗಿದೆ.. ಯಾವ ಜನ್ಮದ ಪುಣ್ಯವೋ ನನಗೆ ಗೊತ್ತಿಲ್ಲ. ಇಂದು ಇಂಥ ದೊಡ್ಡ ಗೌರವ ಸಿಕ್ಕಿದೆ.. ಇದಕ್ಕಾಗಿ ನಾನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸುತ್ತೇನೆ.

ಚಾಮುಂಡೇಶ್ಚರಿಯಲ್ಲಿ ನಾನು ಪ್ರಾರ್ಥಿಸಿಕೊಳ್ಳುತ್ತೇನೆ. ಈ ಮಹಾಮಾರಿ ಕೊರೊನಾ ಜಗತ್ತಿನಿಂದ ದೂರವಾಗಲಿ.. ನಾನು ಇಲ್ಲೆ ಒಂಟಿಕೊಪ್ಪಲ್ ನಲ್ಲಿ ಓದಿದ್ದೆ. ಮೈಸೂರು ಜೊತೆಯಲ್ಲೇ ನಾನು ಬೆಳೆದಿದ್ದೇನೆ. ಪ್ರತಿದಿನ ಚಾಮುಂಡಿ ತಾಯಿಗೆ ಕೈ ಮುಗಿದೇ ಶಾಲಾ-ಕಾಲೇಜಿಗೆ ಹೋಗ್ತಾ ಇದ್ದೆ.

ಚಿನ್ನದ ಅಂಬಾರಿಗೆ 8 ಶತಮಾನಗಳ ಇತಿಹಾಸವಿದೆ. ನಾನು ಶಾಲಾ ದಿನಗಳಿಂದಲೂ ಅಂಬಾರಿ ಉತ್ಸವ ನೋಡಿದ್ದೇನೆ. ಚಾಮುಂಡಿ ಬೆಟ್ಟಕ್ಕೆ ನಡೆದುಕೊಂಡೆ ಬಂದು ಪೂಜೆ ಸಲ್ಲಿಸಿದ್ದೇನೆ. ನಾವೂ ಸದಾ ಹಿಂದಿನದ್ದನ್ನು ನೆನೆಯಬೇಕು. ಆಗ ಮಾತ್ರ ಮುಂದಿನ ಸ್ಪಷ್ಟವಾಗುತ್ತಾ ಹೋಗುತ್ತೆ ಎಂದು ದಸರಾ ಉದ್ಘಾಟಿಸಿ ನೆರೆದಿದ್ದವರಿಗೆ ಒಂದಷ್ಟು ನುಡಿ ನಮನ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!