Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಯವರ ಮುಂದೆ ರಾಹುಲ್ ಗಾಂಧಿ ಕರೆದುಕೊಂಡು ಬರ್ತೀರಾ..? : ಬಿಎಸ್ವೈ, ಸಿಟಿ ರವಿ ಕೆಂಡಾಮಂಡಲ..!

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಹೊತ್ತಿಸಿದ ಟೆಂಡರ್ ಕಿಡಿ ಈಗ ಬಿಜೆಪಿ ನಾಯಕರಿಗೆ ತಲೆ ಕೆಡಿಸಿದೆ. ಕಾಂಗ್ರೆಸ್ ನಾಯಕರ ಮಾತಿಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಿಟಿ ರವಿ ಮಾತನಾಡಿ, ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ದಾಖಲೆಗಳು ಇಲ್ಲದೆ ಇರುವಂತ ಆರೋಪ ನಿಮ್ಮದು. ಗಾಳಿಯಲ್ಲಿ ಗುಂಡು ಆರಿಸುವುದರಲ್ಲಿ ನಿಸ್ಸೀಮರು. ದಾಖಲೆಗಳಿದ್ದರೆ ಕೊಡಿ. ಇಷ್ಟೆಲ್ಲಾ ದಾಖಲೆಗಳಿದ್ದರೆ ವಿಧಾನಸೌಧದಲ್ಲಿ ಯಾಕೆ ಹೇಳಲಿಲ್ಲ. ವಿಧಾನಸೌಧದಲ್ಲಿ ಮಾತನಾಡಿ ಎಂದರೆ ಮಾತನಾಡಲ್ಲ. ಸುಮ್ಮನೆ ಹೊರಗೆ ಬಂದು ಮಾತನಾಡುತ್ತಾರೆ. ವಿಕ್ಷಗಳ ಬಳಿ ದಾಖಲೆ ಇದ್ದರೆ, ಎಸಿಬಿ, ಲೋಕಾಯುಕ್ತಕ್ಕೆ ದೂರು ಕೊಡಲಿ. ಅವರಿಗೂ ಸ್ವಾತಂತ್ರ್ಯವಿದೆ. ಯಾರಿಗೂ ನಾವೂ ನಿರಾಕರಿಸುತ್ತಿಲ್ಲ ಎಂದಿದ್ದಾರೆ.

ಈ ಬಗ್ಗೆ ಯಡಿಯೂರಪ್ಪ ಮಾತನಾಡಿ, ಕಳೆದ ಎಂಟು ವರ್ಷದಲ್ಲಿ ಪ್ರಧಾನಿ‌ ಮೋದಿಯವರು ದೇಶ ವಿದೇಶ ಸುತ್ತಿ‌ ಬಂದರು ವಿಶ್ರಾಂತಿ ತೆಗೆದುಕೊಳ್ಳದೆ ದೇಶ ಸೇವೆ ಮಾಡುತ್ತಿರುವ ಪ್ರಧಾನಿ ಮೋದಿಯವರು ನಮ್ಮ ಜೊತೆ ಇದ್ದಾರೆ. ಇದ್ಯಾರೋ ಯಂಕ – ನಾಣಿ – ಸೀನನಿಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಮೋದಿಯವರ ಬಗ್ಗೆ ಜನ ಎಷ್ಟು ಭರವಸೆ ಇಟ್ಟಿದ್ದಾರೆ ಗೊತ್ತಿದೆ. ರಾಹುಲ್ ಗಾಂಧಿ ಬಿಜೆಪಿಗೆ ಸವಾಲು ಆಗುವುದಕ್ಕೆ ಸಾಧ್ಯವಾ. ಈ ಕಾಂಗ್ರೆಸ್ ನವರು ಯಂಕ, ನಾಣಿ, ಸೀನಾ ಅಂತಾರೆ. ಯಾರೋ ಏನೋ ಹೇಳುತ್ತಾರೆ ಅಂತ ತಲೆಕೆಡಿಸಿಕೊಳ್ಳವೇಡಿ. ಕಾಂಗ್ರೆಸ್ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ.

ನಾನು ಕಾಂಗ್ರೆಸ್ ನವರಿಗೆ ಒಂದು ಪ್ರಶ್ನೆ ಕೇಳುತ್ತೇನೆ. ನಿಮ್ಮ ನಾಯಕ ಯಾರು..? ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಮೋದಿ ಅವರ ಎದುರು ಮತ ಕೇಳುತ್ತೀರಾ..? ಯಾರು ಭಯ ಪಡುವುದು ಬೇಡ. ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!