Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲೂ ಸದ್ದು ಮಾಡಿದೆ ‘ಹೊಡೆದು ಹಾಕಿ’ ಹೇಳಿಕೆ : ಅಶ್ವತ್ಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ..!

Facebook
Twitter
Telegram
WhatsApp

ವಿಧಾನಸಭೆಯಲ್ಲೂ ಅಶ್ವತ್ಥ್ ನಾರಾಯಣ್ ಹೇಳಿಕೆ ಪ್ರತಿಧ್ವನಿಸಿದೆ. ಇಂದಿನ ಸದನದಲ್ಲಿ ಕಾಂಗ್ರೆಸ್‌ನಾಯಕರು ಈ ವಿಚಾರಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸದನದಲ್ಲಿಯೇ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾತನಾಡಿದ್ದಾರೆ. ನಾನು ಸಿದ್ದರಾಮಯ್ಯ ಅವರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಎಂದು ಸದನದಲ್ಲಿ ತಮ್ಮ ಮಾತಿಗೆ ಸಮರ್ಥನೆ ಮಾಡಿಕೊಂಡ ಅಶ್ವತ್ಥ್ ನಾರಾಯಣ್ ಅವರ ಮಾತಿಗೆ ಕೆಂಡಾಮಂಡಲರಾದ ಕಾಂಗ್ರೆಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದ್ದಾರೆ.

ಈ ವೇಳೆ ಸ್ಪೀಕರ್ ಕೆಂಡಾಮಂಡಲರಾಗಿದ್ದಾರೆ. ನಾನು ಈಗ ಙ್ನ ಅಧಿಕಾರವನ್ನು ಚಲಾಯಿಸಿ, ನಿಮ್ಮನ್ನು ಸದನದಿಂದ ಹೊರಗೆ ಕಳುಹಿಸಬೇಕಾಗುತ್ತದೆ ಎಂದು ಸ್ಪೀಕರ್ ಹೇಳಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ಸ್ಪೀಕರ್ ಮಾತನ್ನು ಕೇಳುವುದಕ್ಕೆ ಹೋಗಿಲ್ಲ.

ಸ್ಪೀಕರ್ ಮಾತಿಗೆ ಸಿಟ್ಟಿಗೆದ್ದು ಸದನದ ಬಾವಿಗಿಳಿದ ಈಶ್ವರ್ ಖಂಡ್ರೆ ಮತ್ತು ಕಾಂಗ್ರೆಸ್ ನಾಯಕರು ಬೇಂಚು ಬಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ಇಡೀ ಸದನದಲ್ಲಿ ಅಶ್ವತ್ಥ್ ನಾರಾಯಣ್ ಹೇಳಿದ ಹೇಳಿಕೆಯೇ ಸದ್ದು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!