Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿ 500 ಕೋಟಿ ವೆಚ್ಚದಲ್ಲಿ ವಸತಿ ಯೋಜನೆ

Facebook
Twitter
Telegram
WhatsApp

 

ಬೆಂಗಳೂರು: 2023-24ರ ಬಜೆಟ್ ನಲ್ಲಿ ಬಿಜೆಪಿ ಸರ್ಕಾರದಿಂದ ಸೂರು ಇಲ್ಲದವರಿಗೆ ಸೂರು ಒದಗಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ.

2627 ಕೋಟಿ ವೆಚ್ಚದಲ್ಲಿ ಮನೆಗಳ ಪುನರ್ ನಿರ್ಮಾಣ. ಹೊಸ 5 ಲಕ್ಷ ಮನೆಗಳ ನಿರ್ಮಾಣಕ್ಕೆ 5 ಸಾವಿರ ಕೋಟಿ. ಸರ್ಕಾರಿ ಜಾಗದಲ್ಲಿರುವ ಕೊಳಗೇರಿ ವಾಸಿಗಳಿಗೆ ಹಕ್ಕು ಪತ್ರ. 3.36 ಲಕ್ಷ ಜನರಿಗೆ ಹಕ್ಕು ಪತ್ರ ವಿತರಣೆ ವ್ಯವಸ್ಥೆ.

ಬೆಂಗಳೂರಿನಲ್ಲಿ 20 ಸಾವಿರ ಮನೆಗಳ ಹಂಚಿಕೆ. ಅಭಿವೃದ್ಧಿ ಆಕಾಂಕ್ಷಿ ತಾಲೂಕಿನಲ್ಲಿ ವಸತಿ ಯೋಜನೆಗೆ ಕ್ರಮ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಂಪರ್ ಆಫರ್. ಅಮರ್ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್. ಮಠ ಮಂದಿರಗಳ ಅಭಿವೃದ್ದಿಗೆ ಅನುದಾನ ನೀಡಲಾಗಿದೆ. 3328 ಎಕರೆ ಪ್ರದೇಶದಲ್ಲಿ 48 ಸಾವಿರ ನಿವೇಶನ ಹಂಚಿಕೆ. ‘ನಮ್ಮ ನೆಲೆ’ ಎಂಬ ಹೊಸ ಯೋಜನೆ ಘೋಷಣೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!