Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲಿ ಕಿವಿ ಮೇಲೆ ಹೂವಿಟ್ಟು ವ್ಯಂಗ್ಯ : ಈಗ ಬೀದಿ ಬೀದಿಯಲ್ಲಿ ಪೋಸ್ಟರ್ ಅಭಿಯಾನ..!

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಸರ್ಕಾರದ ಈ ವರ್ಷದ ಬಜೆಟ್ ಅನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ಕಿವಿ ಮೇಲೆ ಚಂಡು ಹೂವಿಟ್ಟುಕೊಂಡು ಬಂದು ವ್ಯಂಗ್ಯವಾಡಿದ್ದಾರೆ. ಈಗ ಬೀದಿಗಿಳಿದು ಬಿಜೆಪಿ ಸರ್ಕಾರದ ಬಜೆಟ್ ಅನ್ನು ವಿರೋಧಿಸಿದ್ದಾರೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಗೋಡೆಗಳ ಮೇಲೆ ಪೇಂಟಿಂಗ್ ಮಾಡುವ ಮೂಲಕ ಹೊಸ ಅಭಿಯಾನವನ್ನೇ ಶುರು ಮಾಡಿದ್ದಾರೆ.

ʻಕಿವಿ ಮೇಲೆ ಹೂವʼ ಎಂಬ ಪೇಂಟಿಂಗ್ ಮಾಡುವ ಮೂಲಕ ಬಜೆಟ್ ಅನ್ನು ವಿರೋದಿಸಿದ್ದಾರೆ. ಸದನದಲ್ಲಿಯೂ ನಿನ್ನೆ ಬಜೆಟ್ ಮುಗಿದ ಮೇಲೆ ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಬಂದು ವಿರೋಧಿಸಿದ್ದರು. ನಗರದ ಭಾಗಗಳಲ್ಲಿ ಬಿಜೆಪಿ ಸಾಧನೆಯ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಆ ಪೋಸ್ಟರ್ ಗಳ ಮೇಲೆ ʻಸಾಕಪ್ಪ ಸಾಕು ಕಿವಿ ಮೇಲೆ ಹೂʼ ಎಂದು ಬರೆದಿದ್ದಾರೆ.

ಕಳೆದ ಬಜೆಟ್ ನಲ್ಲಿ ಕೊಟ್ಟ ಬಜೆಟ್ ಅನ್ನು ಈಡೇರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕಳೆದ ಬಜೆಟ್ 50% ಕೂಡ ದಾಟಿಲ್ಲ. ಈ ಬಜೆಟ್ ಕೇವಲ ಭಾಷಣದ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!