Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್, ಜೆಡಿಎಸ್ ಅವರದ್ದು ವಿಕೃತ ಮನಸ್ಸು : ಎಂ ಪಿ ರೇಣುಕಾಚಾರ್ಯ ಕಿಡಿ

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಅವರದ್ದು ವಿಕೃತ ಮನಸ್ಸು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿದರು. ಈ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಎಎಸ್, ಐಪಿಎಸ್ ಅಧಿಕಾರಿಗಳು ಸಂಘ ಪರಿವಾರದವರು ಆಗಿರಬಾರದಾ ?

ಆ ಸ್ಥಾನದಲ್ಲಿ ತಾಲಿಬಾನ್ ಗಳು ಇರಬೇಕಾ ? ಸಂಘ ಪರಿವಾರದವರು ತಾಲಿಬಾನ್ ಗಳು ಅಲ್ಲ. ಇನ್ನೂ ಕಾಂಗ್ರೆಸ್- ಜೆಡಿಎಸ್ ಸಂಸ್ಕೃತಿ ತಾಲಿಬಾನಿಗಳದ್ದು ಎಂದು ಕಿಡಿಕಾರೀದರು.

ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ವಿಚಾರಕ್ಕೆ ಉತ್ತರಿಸಿದ ಅವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ.
ಉಮೇಶ್ ಹೆಸರು ಚನ್ನಾಗಿ ಗೊತ್ತಿದೆ
ಐಟಿ ದಾಳಿ ನಡೆದಿರುವ ಕುರಿತು ಯಾವುದೇ ಮಾಹಿತಿ ಇಲ್ಲ ಎಂದರು.

ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ವಿಚಾರವಾಗಿ ಎಂಪಿ ರೇಣುಕಾಚಾರ್ಯ ಉತ್ತರಿಸಿ,ಕುಮಾರಸ್ವಾಮಿಗೆ ಬುದ್ಧಿಭ್ರಮಣೆಯಾಗಿದೆ.
ದೇಶದ ಸಂಸ್ಕೃತಿ ಉಳಿಸುತ್ತಿರುವುದು ಆರ್‌ಎಸ್‌ಎಸ್, ದೇಶದ ಸಂಕಷ್ಟದಲ್ಲಿ ಗಟ್ಟಿಯಾಗಿ ನಿಲ್ಲುತ್ತಿರುವುದು ಸಂಘ ಪರಿವಾರ.
ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ
ಕಾಂಗ್ರೆಸ್ ಮತ್ತು ಜೆಡಿಎಸ್ ತಾಲಿಬಾನಿಗಳು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!