Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುದ್ದಲಿ ಪೂಜೆಗೆ ಬಂದಿದ್ದ ಶಾಸಕ ರಂಗನಾಥ್ ಗೆ ಜನರಿಂದ ಕ್ಲಾಸ್..!

Facebook
Twitter
Telegram
WhatsApp

 

 

ತುಮಕೂರು: ಶಾಸಕನನ್ನಾಗಿ ಮಾಡುವುದು ಗ್ರಾಮಗಳ ಉದ್ದಾರ ಮಾಡಲಿ, ಜನರಿಗಾಗಿ ಏನನ್ನಾದರೂ ಮಾಡಲಿ ಎಂಬುದಕ್ಕೆ. ಆದರೆ ಜನರಿಂದ ಆಯ್ಕೆಯಾದ ಕೆಲ ಜನಪ್ರತಿನಿಧಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅನುಭವಿಸುತ್ತಾ ಕೂತು ಬಿಡುತ್ತಾರೆ. ಆದ್ರೆ ಮತ್ತದೆ ಚುನಾವಣೆ ಬಂದ್ರೆ ಜನ ರೊಚ್ಚಿಗೇಳುತ್ತಾರೆ ಎಂಬುದನ್ನು ಮರೆತು ಬಿಡುತ್ತಾರೆ. ಅಂಥದ್ದೊಂದು ಘಟನೆ ಕುಣಿಗಲ್ ನಲ್ಲಿ ನಡೆದಿದೆ.

ಜಿಲ್ಲೆಯ ಬಿಸೇಗೌಡನದಿಡ್ಡಿಯಲ್ಲಿ ರಸ್ತೆ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮವಿತ್ತು. ಅಲ್ಲಿಗೆ ಕುಣಿಗಲ್ ಶಾಸಕ ರಂಗನಾಥ್ ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಾರ್ಯಕ್ರಮ ಉದ್ಘಾಟನೆಗೆ ಹೋಗಿದ್ದರು. ಈ ವೇಳೆ ಜನ ಮುತ್ತಿಗೆ ಹಾಕಿದ್ದಾರೆ.

ಗುದ್ದಲಿ ಪೂಜೆಯನ್ನು ಮಾಡುವುದಕ್ಕೆ ಬಿಡದ ಜನ, ಯಾರು ನೀವೂ ಪೂಜೆ ಮಾಡುವುದಕ್ಕೆ..? ಮೊದಲು ಕೆಲಸ ಮಾಡಿ ಆಮೇಲೆ ಗುದ್ದಲಿ ಪೂಜೆ ಮಾಡಿವಂತೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಕಡೆಗೂ ಅಲ್ಲಿ ನಿಲ್ಲುವುದಕ್ಕೆ ಬಿಡದೆ ವಾಪಾಸ್ ಕಳುಹಿಸಿದ್ದಾರೆ. ಈ ಹಿಂದೆ ಕುಕ್ಕರ್ ಹಂಚುವಾಗಲೂ ಕ್ಲಾಸ್ ತೆಗೆದುಕೊಂಡಿದ್ದರು. ಮೊದಲು ಕೆಲಸ ಮಾಡಿ ಆಮೇಲೆ ಕುಕ್ಕರ್ ಹಂಚಿ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!