Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಳೇ‌ ಮೈಸೂರು ಭಾಗ ಗೆಲ್ಲಬೇಕೆಂದುಕೊಳ್ಳುತ್ತಿರುವ ಬಿಜೆಪಿಗೆ ಮಂಡ್ಯ ಉಸ್ತುವಾರಿಯೇ ಕಂಗಟ್ಟಾಗಿದೆ..!

Facebook
Twitter
Telegram
WhatsApp

ಮಂಡ್ಯ: 2023ರ ಚುನಾವಣೆಯಲ್ಲಿ ಬಿಜೆಪಿ ಖಾತೆ ತೆರೆಯದೆ ಇರುವ ಜಾಗದಲ್ಲೂ ಕಮಲ ಅರಳಿಸುವ ಪಣ ತೊಟ್ಟಿದ್ದಾರೆ ಬಿಜೆಪಿ ನಾಯಕರು. ಅದರಲ್ಲೂ ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗಾಗಿ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಅದಕ್ಕೆಂದೆ ಹೈಕಮಾಂಡ್ ನಾಯಕರು ವಿಸಿಟ್ ಮಾಡುತ್ತಾ ಇದ್ದಾರೆ. ಅದರ ಜೊತೆಗೆ ಈಗ ಮಂಡ್ಯದಲ್ಲಿ ಉಸ್ತುವಾರಿಯೇ ಬಿಜೆಪಿಗೆ ದೊಡ್ಡ ತಲೆನೋವಾಗಿದೆ.

ಮಂಡ್ಯ ಗೆಲ್ಲುವುದಕ್ಕಾಗಿ ಉಸ್ತುವಾರಿ ಬದಲಾಯಿಸುವ ಸ್ಟಾಟರ್ಜಿ ಬಳಕೆ ಮಾಡಿದ್ರು. ಗೋಪಾಲಯ್ಯನನ್ನು ಉಸ್ತುವಾರಿಯಿಂದ ಕೆಳಗಿಳಿಸಿ, ಅಶೋಕ್ ಅವರನ್ನು ನೇಮಿಸಿದ್ದರು. ಆದರೆ ಮಂಡ್ಯದಲ್ಲಿಯೇ ಗೋ ಬ್ಯಾಕ್ ಅಶೋಕ್ ಎಂಬ ಚಳುವಳಿ ಆರಂಭವಾಗಿತ್ತು. ಬಳಿಕ ಅಶೋಕ್ ಅವರನ್ನು ಉಸ್ತುವಾರಿಯಿಂದ ಕೆಳಗಿಳಿಸಲಾಗಿತ್ತು.

ಮತ್ತೆ ಗೋಪಾಲಯ್ಯ ಅವರಿಗೆ ಗಾಳ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ಉಸ್ತುವಾರಿಯಾಗುವುದಕ್ಕೆ ಗೋಪಾಲಯ್ಯ ಒಲ್ಲೆ ಎನ್ನಲಿಲ್ಲ ಎಂಬ ಮಾತಿದೆ. ಈಗ ಆ ಸ್ಥಾನಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಅವರನ್ನು ನೇಮಕ ಮಾಡುತ್ತಾರೆ ಎನ್ನಲಾಗುತ್ತಿದೆ. ಮಂಡ್ಯದಲ್ಲಿ ಒಕ್ಕಲಿಗ ಸಮುದಾಯವೇ ಹೆಚ್ಚಾಗಿದೆ. ಸದ್ಯ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆದಿದೆ. ಜೆಡಿಎಸ್ ಭದ್ರಕೋಟೆ ಒಡೆಯಲು ಸ್ಟ್ರಾಂಗ್ ಆಗಬೇಕು. ಆದ್ರೆ ಬಿಜೆಪಿಗೆ ಉಸ್ತುವಾರಿಯೇ ತಲೆ ನೋವಾಗಿರವಾಗ ಗೆಲುವು ಅಷ್ಟು ಸುಲಭವಾಗುವುದು ಕಷ್ಟ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!