Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಟಿ ಅಧಿಕಾರುಗಳು ಕಾನೂನಾತ್ಮಕವಾಗಿ ಅವರ ಕೆಲಸ ಮಾಡಿದ್ದಾರೆ: ಅರಗ ಜ್ಞಾನೇಂದ್ರ

Facebook
Twitter
Telegram
WhatsApp

 

ಬೆಂಗಳೂರು: ಸಾಮಾನ್ಯವಾಗಿ ಐಟಿ‌ದಾಳಿ ಆಗ್ತಾನೇ ಇರುತ್ತೆ, ಐಟಿ ಅಧಿಕಾರಿಗಳು ಕಾನೂನಾತ್ಮಕವಾಗಿ ಅವರ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಈ ವೇಳೆ ವಿಕಾಸಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,

ರೇಡ್ ಆಗಿದೆ,ತನಿಖೆ ಯಾಗಲಿ
ಐಟಿಯವರು ಅವರ ಕೆಲಸ ಮಾಡಿದ್ದಾರೆ. ಅದರ ಬಗ್ಗೆ ನಾನೇನು‌ ಹೇಳೋಕೆ ಸಾಧ್ಯವಿಲ್ಲ ಎಂದರು.

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ನನ್ನ ಗಮನಕ್ಕೆ‌ ಬಂದಿದೆ.ಪೊಲೀಸರು ತನಿಖೆಯ ಬೆನ್ನೆತ್ತಿದ್ದಾರೆ. ಉತ್ತಮ ಕೆಲಸವನ್ನ ಮಾಡುತ್ತಿದ್ದಾರೆ ಎಂದರು.

ಆರ್ ಎಸ್ ಎಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ವಿವಾದಕ್ಕೆ ಮಾತನಾಡಿದ ಅವರು, ಆರ್ ಎಸ್ ಎಸ್ ಬಗ್ಗೆ ಲವಶೇಶವೂ ಕುಮಾರಸ್ವಾಮಿಗೆ ಗೊತ್ತಿಲ್ಲ,ಕುಮಾರಸ್ವಾಮಿ ಮಾತನಾಡಿದ್ರೆ ಆರ್ ಎಸ್ ಎಸ್ ಗೆ ಕೊಂಕಾಗಲ್ಲ. ಕುಮಾರಸ್ವಾಮಿ ರಾಜಕಾರಣ ಮಾಡೋದು ಬೇಡ
ರಾಜಕಾರಣಕ್ಕೆಂದು ಮಾತನಾಡುವುದು ಬೇಡ ಆರ್ ಎಸ್ ಎಸ್ ಬಗ್ಗೆ ಎಲ್ಲರಿಗೂ‌ ಗೊತ್ತಿದೆ ಎಂದು ತಿರುಗೇಟು ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!