Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಏಕಾಂಗಿಯಾಗಿ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ : ಕಾಂಗ್ರೆಸ್ ನಾಯಕ ಈ ರೀತಿ ಯಾಕ್ ಹೇಳಿದ್ರು..?

Facebook
Twitter
Telegram
WhatsApp

 

ನವದೆಹಲಿ: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿಯೂ ಗೆಲುವು ಕಂಡು ಅಧಿಕಾರ ಮುಂದುವರೆಸುತ್ತೇವೆ ಎಂಬ ವಿಶ್ವಾಸದಿಂದ ಬಿಜೆಪಿ ಇದ್ದರೆ, ಜನ ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಜನ ನಮ್ಮ ಕೈ ಹಿಡಿಯಲಿದ್ದಾರೆ ಎಂದು ಕಾಂಗ್ರೆಸ್ ನಂಬಿದೆ. ಆದ್ರೆ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಏಕಾಂಗಿಯಾಗಿ ಹೋರಾಟ ಕಷ್ಟ ಎಂದಿದ್ದಾರೆ.

2024ರ ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಕೆಸಿ ವೇಣುಗೋಪಾಲ್, ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ಏಕಾಂಗಿಯಾಗಿ ಹೋರಾಡಿ ಗೆಲ್ಲುವುದು ಸುಲಭವಲ್ಲ. ಮತ ವಿಭಜನೆ ತಡೆಯಲು ವಿಪಕ್ಷಗಳು ಒಟ್ಟಾಗುವುದು ಅನಿವಾರ್ಯ ಎಂದಿದ್ದಾರೆ. ಕಾಂಗ್ರೆಸ್ ಎಲ್ಲಾ ಹಂತಗಳಲ್ಲಿ ಹೋರಾಡುತ್ತದೆ. ಆದರೆ ಪ್ರಜಾಪ್ರಭುತ್ವ ವಿರೋಧಿ, ಅರ್ವಾಧಿಕಾರಿಗಳ ವಿರೋಧ ಹೋರಾಡಬೇಕಾದರೆ ಎಲ್ಲಾ ಸರ್ವಪಕ್ಷಗಳ ಅಗತ್ಯವೂ ಬೇಕಾಗಿದೆ ಎಂದಿದ್ದಾರೆ.

ಸರ್ವಾಧಿಕಾರಿ ಸರ್ಕಾರದ ವಿರುದ್ಧ ಹೋರಾಡುವ ದೊಡ್ಡ ನಿರ್ಧಾರವನ್ನು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನಾಯಕರಲ್ಲಿ ಹೊಸ ಚೈತನ್ಯ ತುಂಬಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಂತ ಸನ್ನಿವೇಶ ನಿರ್ಮಾಣವಾಗಿದೆ. ಬಿಜೆಪಿಯನ್ನು ಹೊರದಬ್ಬುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!