Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ಮೌಡ್ಯದ ವಿರುದ್ಧ ಸಿಡಿದೆದ್ದ ಸಿಎಂಗೆ ಸ್ವಾಗತ ಹೇಗಿತ್ತು ಗೊತ್ತಾ..?

Facebook
Twitter
Telegram
WhatsApp

ಚಾಮರಾಜನಗರ: ಜಿಲ್ಲೆಗೆ ಭೇಟಿ ಕೊಟ್ರೆ ಅಧಿಕಾರ ಕಳೆದುಕೊಳ್ಳುವ ಮೌಢ್ಯತೆ ಸಾಕಷ್ಟು ರಾಜಕಾರಣಿಯಲ್ಲಿದೆ. ಹೀಗಾಗಿಯೇ ಚಾಮರಾಜನಗರಕ್ಕೆ ಭೇಟಿ ನೀಡೋದಕ್ಕೆ ಸಾಕಷ್ಟು ರಾಜಕಾರಣಿಗಳು ಹಿಂದೇಟು ಹಾಕ್ತಾರೆ. ಆದ್ರೆ ಇದಕ್ಕೆಲ್ಲಾ ಸೆಡ್ಡು ಹೊಡೆದವ್ರಂತೆ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅವ್ರು ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ.

ಸಿಎಂ ಬಂದ ಖುಷಿಗೆ ಸ್ಥಳೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನಾ ಸಮಾರಂಭವಿತ್ತು. ಹೀಗಾಗಿ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಯಿ ಅವರು ಪಾಲ್ಗೊಳ್ಳಲು ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದಾರೆ.

ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಕೂಡ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಅದ್ಯಾವಾಗ ಜಿಲ್ಲೆಗೆ ಬರ್ತಾರೆ ಅಂತ ಗೊತ್ತಾಯ್ತೋ, ಟೋಲ್ ಗೇಟ್ ಬರ್ತಿದ್ದಂತೆ ಬಿಜೆಪಿ ನಾಯಕರು ಅದ್ದೂರಿ ಸ್ವಾಗತ ಕೋರಿದ್ದಾರೆ.. ಹೂ ಹಾಕಿ ಸಂಭ್ರಮಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!