Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗ & ಬೆಳಗಾವಿಗೆ ಮೋದಿ ಭೇಟಿ : ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿಯ ಓಡಾಟ..!

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ನಾಯಕರಿಗೆ ಗುಜರಾತ್ ಗೆಲುವಿನ ಬಳಿಕ ಕರ್ನಾಟಕದ ಗೆಲುವು ಪ್ರತಿಷ್ಠೆಯಾಗಿದೆ. ಹೀಗಾಗಿ ಕೇಂದ್ರ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಪ್ರಧಾನಿ‌ ಮೋದಿ, ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ, ಮೂರು ಬಾರಿ ಬಂದಿದ್ದು, ಈಗ ನಾಲ್ಕನೆ ಬಾರಿಗೆ ರಾಜ್ಯಕ್ಕೆ ಬರಲು ಸಜ್ಜಾಗಿದ್ದಾರೆ.

ಫೆಬ್ರವರಿ 27ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬವಿದೆ. ಅಂದೇ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯೂ ನೆರವೇರಲಿದೆ. ಹೀಗಾಗಿ ಪ್ರಧಾನಿ ಮೋದಿ ಉದ್ಘಾಟನೆಯ ನೆಪವಾಗಿ ಬಂದು, ವಿಮಾನ ನಿಲ್ದಾಣ ಉದ್ಘಾಟನೆ ಮಾಡುವುದರ ಜೊತೆಗೆ ನಾಯಕರಿಗೆ ಮತ್ತಷ್ಟು ಹುಮ್ಮಸ್ಸು ತುಂಬಿ ಹೋಗಲಿದ್ದಾರೆ. ಅಷ್ಟೇ ಅಲ್ಲ ಬಿಜೆಪಿಯ ಗೆಲುವಿಗಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗದ ಜೊತೆ ಜೊತೆಗೆ ಬೆಳಗಾವಿಯಲ್ಲು ಪ್ರಧಾನಿ ಮೋದಿ ಅವರು ಸಂಚಾರ ನಡೆಸಲಿದ್ದಾರೆ. ಮೊದಲು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿ, ಬಳಿಕ ಬೆಳಗಾವಿಗೆ ತೆರಳುವ ಪ್ರಧಾನಿ ಮೋದಿ, ಅಲ್ಲಿ ಹೈಟೆಕ್ ರೈಲ್ವೆ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಎರಡನೇ ಕಂತು ಬಿಡುಗಡೆ ಉದ್ಘಾಟನಾ ಕಾರ್ಯಕ್ರಮದಲ್ಲೂ ಪ್ರಧಾನಿ‌ ಮೋದಿ ಭಾಗಿಯಾಗಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!