Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ಮಾಡುವ ಮುನ್ನ ಎಚ್ಚರ..!

Facebook
Twitter
Telegram
WhatsApp

ದಾವಣಗೆರೆ: ಈ ಹೆದ್ದಾರಿಗಳಲ್ಲಿ ವಾಹನಗಳು ಸರಾಗವಾಗಿ ಸಂಚರಿಸಬಹುದಾದ ಅನುಕೂಲವಿರುವ ಕಾರಣ ಕೆಲವು ಪುಂಡರು ಹೆದ್ದಾರಿಗಳಲ್ಲಿ ತಮ್ಮದೇ ಆಟಾಟೋಪಗಳನ್ನು ಮಾಡುತ್ತಿರುತ್ತಾರೆ. ಆದ್ರೆ ಇಂಥ ಆಟಾಟೋಪಗಳಿಗೆ ಬ್ರೇಕ್ ಹಾಕುವುದಕ್ಕೆ ದಾವಣಗೆರೆ ಹೆದ್ದಾರಿ ಪ್ರಾಧಿಕಾರ ಸಿದ್ಧವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಅವರು, ಹೆದ್ದಾರಿಯಲ್ಲಿ ಪಥ ಶಿಸ್ತು ಉಲ್ಲಂಘನೆ ಮಾಡಿದವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು. ಈ ಹೊಸ ನಿಯಮ ಸೋಮವಾರ ಸಂಜೆಯಿಂದಾನೇ ಜಾರಿಗೆ ಬರಲಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ಹಾದು ಹೋಗಿದೆ. ದಾವಣಗೆರೆಯ ಹೆದ್ದಾರಿಯಲ್ಲಿ ಸಂಜೆಯಿಂದ ಪೈಲೆಟ್ ಪ್ರಾಜೆಕ್ಟ್ ಆರಂಭವಾಗಿದೆ.

ಈ ಯೋಜಬೆಯ ಉದ್ದೇಶವೇ ಹೆದ್ದಾರಿಯಲ್ಲಿ ಸಂಭವಿಸುವ ದುರಂತಕ್ಕೆ ಕಡಿವಾಣ ಹಾಕಬೇಕು. ಪಥ ಶಿಸ್ತು ಎಂಬ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜಿಲ್ಲೆಯಲ್ಲಿ ಆರು ಪಥ ಮಾಡಲಾಗಿದೆ. ಅತಿ ವೇಗವಾಗಿ ಹೋಗುವ ವಾಹನಗಳಿಗೆ ಒಳ ಪಥವನ್ನು ನಿಗದಿ ಮಾಡಲಾಗಿದೆ. ಈ ಲೈನ್ ನಲ್ಲಿ ಬಾರೀ ವಾಹನಗಳು ಹೋಗುವಂತಿಲ್ಲ. ಬಾರೀ ವಾಹನಗಳಿಗೆ ಎರಡನೇ ಲೈನ್ ಇರುತ್ತದೆ. ಈ ನಿಯಮ ಉಲ್ಲಂಘಿಸಿದವರಿಗೆ 500 ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಲಾರಾಂ ಶಬ್ದದಿಂದ ಏಳುವ ಅಭ್ಯಾಸ ನಿಮಗಿದೆಯಾ ? ಕೂಡಲೇ ಬದಲಾಯಿಸಿಕೊಳ್ಳಿ : ಯಾಕೆ ಗೊತ್ತಾ ?

ಸುದ್ದಿಒನ್ | ಮೊದಲೆಲ್ಲಾ ಸೂರ್ಯೋದಯಕ್ಕೂ ಮುನ್ನವೇ ಕೋಳಿ ಕೂಗಿದರೇ ಸಾಕು ಏಳುತ್ತಿದ್ದರು. ಆದರೆ ಈಗ ಕಾಲ ಮತ್ತು ಪದ್ಧತಿ ಬದಲಾಗಿದೆ. ಬೆಳಿಗ್ಗೆ ಅಲಾರಾಂ ಬಾರಿಸಿದರೆ ಮಾತ್ರ ನಿದ್ರೆಯಿಂದ ಏಳುವ ಕಾಲ ಬಂದಿದೆ. ಈ ಪದ್ಧತಿ

ಚಿತ್ರದುರ್ಗದಲ್ಲಿ ಅಕ್ಟೋಬರ್ 25 ಮತ್ತು 26 ರಂದು ಎಸ್‌ಬಿಐನಿಂದ ಬೃಹತ್ ಸಾಲ ಮೇಳ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ನಗರದ ಎಸ್‌ಬಿಐನಿಂದ ಬೃಹತ್ ಪ್ರಮಾಣದ ಮನೆ ಮತ್ತು ಕಾರು ಖರೀದಿಗಾಗಿ ಅಕ್ಟೋಬರ್ 25 ಮತ್ತು 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನಗರದ

ಈ ರಾಶಿಯವರಿಗೆ ಸಂತಾನ ಫಲ ಪ್ರಾಪ್ತಿ, ಈ ರಾಶಿಯವರಿಗೆ ಮದುವೆ ಯೋಗ ಕೂಡಿ ಬರಲಿದೆ

ಈ ರಾಶಿಯವರಿಗೆ ಸಂತಾನ ಫಲ ಪ್ರಾಪ್ತಿ, ಈ ರಾಶಿಯವರಿಗೆ ಮದುವೆ ಯೋಗ ಕೂಡಿ ಬರಲಿದೆ, ಈ ರಾಶಿಯವರು ಇಷ್ಟಪಟ್ಟವರ ಜೊತೆ ಮದುವೆ ಯೋಗ, ಬುಧವಾರ ರಾಶಿ ಭವಿಷ್ಯ -ಅಕ್ಟೋಬರ್-23,2024 ಸೂರ್ಯೋದಯ: 06:15, ಸೂರ್ಯಾಸ್ತ :

error: Content is protected !!