Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ : ನಮಗೂ ಅವರೇ ಪ್ರಧಾನಿ ಆಗಲಿ ಅಂತಿದ್ದಾರೆ ಪಾಕಿಗಳು..!

Facebook
Twitter
Telegram
WhatsApp

ಭಾರತವನ್ನು ಕಂಡರೆ ಕೆಂಡಕಾರುತ್ತಿದ್ದ ಪಾಕಿಸ್ತಾನ ಇದೀಗ ಭಾರತದ ಸಹಾಯಹಸ್ತ ಬೇಡುತ್ತಿದೆ. ಅಲ್ಲಿನ ಪರಿಸ್ಥಿತಿ ಕಂಡು ನಮಗೂ ಭಾರತದ ಪ್ರಧಾನಿ ಮೋದಿಯವರೇ ಪ್ರಧಾನಿಯಾಗಲಿ ಅಂತಿದ್ದಾರೆ ಎಂದು ಸುದ್ದಿ ಮೂಲಗಳು ವರದಿ ಮಾಡಿವೆ.

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಶುರುವಾಗಿ ಸುಮಾರು ತಿಂಗಳುಗಳೇ ಕಳೆದಿವೆ. ಇನ್ನು ಯಾವುದು ಸರಿಯಾಗುತ್ತಿಲ್ಲ. ಒಂದೊತ್ತಿನ ಊಟಕ್ಕೂ ಅಲ್ಲಿನ ಜನ ಪರದಾಡುತ್ತಿದ್ದಾರೆ. ಹಾಲು, ಕಾಫಿ, ಟೀ, ಗೋಧಿ ಹಿಟ್ಟು ಹೀಗೆ ಎಲ್ಲಾ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಅಗತ್ಯ ವಸ್ತುಗಳ ಬೆಲೆ ಕೇಳಿ ಕೇಳಿ ಶಾಕ್ ಆಗಿದ್ದಾರೆ.

ಪಾಕಿಸ್ತಾ‌ನದ ಪ್ರಜೆಗಳೇ ಪ್ರಧಾನಿ ಶೆಹಬಾಜ್ ಶರೀಫ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಪತ್ರಕರ್ತರ ಜೊತೆಗೆ ವ್ಯಕ್ತಿಯೊಬ್ಬ ಮಾತನಾಡಿದ ವಿಡಿಯೋವೊಂದು ವೈರಲ್ ಆಗಿದೆ. “ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿಯಾದರೆ ಸಾಕು. ನಮಗೆ ಼ರೀಪೊ್, ಇಮ್ರಾನ್ ಖಾನ್, ಮುಷರಫ್ ಅಂತ ಸರ್ವಾಧಿಕಾರಿಗಳು ಬೇಡವೇ ಬೇಡ. ಮೋದಿ ಪಾಕಿಸ್ತಾನದ ಪ್ರಧಾನಿಯಾದರೆ ನಾವೂ ಅಗತ್ಯ ವಸ್ತಿಗಳನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬಹುದು” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!