Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಯ್ಯಯ್ಯೋ ಏನಿದು ಸಿಟಿ ರವಿ ನಲ್ಲಿ ಮೂಳೆ ಮಾಲೆ ಹಾಕಿಕೊಂಡರಾ..?

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಸದ್ಯ ಸಿಟಿ ರವಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದೇ ಅಸ್ತ್ರವಾಗಿ ಬಿಟ್ಟಿದೆ. ಚುನಾವಣೆಯ ಹತ್ತಿರವಾಗುತ್ತಿರುವ ಹೊತ್ತಲ್ಲಿ ವಿಪಕ್ಷ ನಾಯಕರಿಗೆ ಸಿಟಿ ರವಿ ಆಹಾರವಾಗಿದ್ದಾರೆ. ಇಂದು ಕಾಂಗ್ರೆಸ್ ಹಲವು ಕಾರ್ಯಕರ್ತರು ಸಿಟಿ ರವಿ ಅವರ ಕೊರಳಿಗೆ ನಲ್ಲಿ ಮೂಳೆ ನೇತಾಕಿದ್ದಂತ ಅಣಕು ಪ್ರದರ್ಶನ ಮಾಡಿದ್ದಾರೆ.

ಜೊತೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ನಲ್ಲಿ ಮೂಳೆ ಹಾಗೂ ಬಿರಿಯಾನಿಯನ್ನು ಪಾರ್ಸೆಲ್ ಕಳುಹಿಸಿರುವ ಯೂತ್ ಕಾಂಗ್ರೆಸ್ ಪಡೆ, ಸಿಟಿ ರವಿ ಅವರು ನಾನ್ ವೆಜ್ ತಿನ್ನುವ ರೀತಿಯನ್ನು ಅಣುಕು ಪ್ರದರ್ಶನ ಮಾಡಿದ್ದಾರೆ. ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಸಿಟಿ ರವಿಗೆ ಮುಜರಾಯಿ ಇಲಾಖೆ ನಿರ್ಬಂಧ ಹೇರಬೇಕೆಂದು ಯೂತ್ ಕಾಂಗ್ರೆಸ್ ಒತ್ತಡ ಹೇರಿದೆ.

ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಾಂದಾಹಾರ ಸೇವಿಸಿ ಧರ್ಮಸ್ಥಳಕ್ಕೆ ಹೋಗಿದ್ದರೆಂದು ದೊಡ್ಡಮಟ್ಟದ ವಿವಾದ ಸೃಷ್ಟಿಯಾಗಿತ್ತು. ಈ ವಿಚಾರವನ್ನು ಅಂದು ಕಟುವಾಗಿ ಟೀಕಿಸಿದ್ದ ಸಿಟಿ ರವಿ ಅವರು ಮಾಂಸಾಹಾರ ಸೇವಿಸಿ ನಾಗಬನಕ್ಕೆ ಹೋಗಿದ್ದನ್ನು ಯೂತ್ ಕಾಂಗ್ರೆಸ್ ಟೀಕಿಸುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!