Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ನೌಕರರ ಸಂಬಳ 17% ಹೆಚ್ಚಳ : ಪ್ರತಿಭಟನಾ ನೌಕರರಿಗೆ ಸಿಎಂ ಭರವಸೆ..!

Facebook
Twitter
Telegram
WhatsApp

 

 

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ತರಲು ಒತ್ತಾಯಿಸಿ ಸರ್ಕಾರಿ ನೌಕರರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಭೆಗಳ ಮೇಲೆ ಸಭೆ ನಡೆಸಿದ ಬಳಿಕ ಇದೀಗ ಸಿಎಂ ಬೊಮ್ಮಾಯಿ ಅವರು ಮಣಿದಿದ್ದಾರೆ. ಸಂಬಳ ಹೆಚ್ಚಳ ಮಾಡಲು ಒಪ್ಪಿದ್ದಾರೆ.

ನೌಕರರ ಜೊತೆಗೆ ಸರಣಿ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಇದೀಗ 17% ರಷ್ಟು ಸಂಬಳ ಜಾಸ್ತಿ ಮಾಡಲು ಒಪ್ಪಿದ್ದಾರೆ. ಉಳಿದಂತೆ NPS ಬೇಡಿಕೆ ಪರಾಮರ್ಶೆ ಮಾಡ್ತೇವೆ. ACS ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ NPS ಯಾವ ರೀತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸುತ್ತೇವೆ ಎಂದಿದ್ದಾರೆ.

ಕೆಲಸ ಹೋದರೂ ಸರಿ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ನೌಕರರ ಅಧ್ಯಕ್ಷ ಷಡಕ್ಷರಿ ಹೇಳಿದ್ದರು. ಇದಾದ ಬಳಿಕ ಸಿಎಂ ಬೊಮ್ಮಾಯಿ ಅವರು ಎರಡನೇ ಸುತ್ತಿನ ಮಾತುಕತೆ ನಡೆಸಿದ್ದರು. ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲ್ಲ ಎಂಬುದನ್ನು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!