Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಏಪ್ರಿಲ್ 1ರಿಂದಾನೇ ಸರ್ಕಾರಿ ನೌಕರರ ಸಂಬಳ ಹೆಚ್ಚಳ..!

---Advertisement---

 

ಬೆಂಗಳೂರು: ಸರ್ಕಾರಿ ನೌಕರರು ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದರು. ಕಡೆಗೂ ಸರ್ಕಾರ ಅವರ ಬೇಡಿಕೆಗೆ ಮಣಿದಿದ್ದು, ವೇತನ ಹೆಚ್ಚಳ ಮಾಡಿದೆ‌ ಏಪ್ರಿಲ್ 1ರಿಂದಾನೇ ವೇತನ ಹೆಚ್ಚಳ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸಿದೆ.

ಏಪ್ರಿಲ್ ನಿಂದ ಹೊಸ ಆದೇಶ ಜಾರಿಗೆ ಬರಲಿದೆ. ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...