Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

7ನೇ ವೇತನ ಆಯೋಗ ಜಾರಿಯಿಂದ ಸರ್ಕಾರಕ್ಕೆ 900 ಕೋಟಿ ಹೊರೆ..!

Facebook
Twitter
Telegram
WhatsApp

ಬೆಂಗಳೂರು: ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಅಧಿಕಾರಿಗಳು ಈ ಪ್ರತಿಭಟನೆಗೆ ಸರ್ಕಾರವೂ ಮಣಿದು ಅವರ ಬೇಡಿಕೆಗೆ ಅಸ್ತು ಎಂದಿದೆ. ಆದ್ರೆ ಇದರಿಂದ ಸರ್ಕಾರಕ್ಕೆ ಹೊರೆಯಾಗುವುದು ಸುಮಾರು 900 ಕೋಟಿಯಷ್ಡು.

ಈ ಮುಂಚೆ ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಭರವಸೆ ನೀಡಿದ್ದರು. ಆದ್ರೆ ಸಿಎಂ ಬೊಮ್ಮಾಯಿ ಅವರು ತಮ್ಮ ಈ ಬಾರಿಯ ಬಜೆಟ್ ಮಂಡನೆ ಮಾಡುವಾಗ ಏಳನೇ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರಲಿಲ್ಲ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಇಂದು ಬೀದಿಗಿಳಿದು ಹೋರಾಟ ಮಾಡಿದರು.

ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ದೃಢವಾಗಿ ತಿಳಿಸಿದ್ದರು. ಸಭೆಗಳನ್ನು ಮಾಡಿ ಸಮಾಧಾನ ಮಾಡುವಲ್ಲಿ ವಿಫಲವಾಗಿದ್ದರು. ಕಡೆಗೂ ಸಿಎಂ ಬೊಮ್ಮಾಯಿ ಮಣಿದು, ವೇತನ ಆಯೋಗ ಜಾರಿಗೆ ಒಪ್ಪಿಗೆ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!