Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Rss ಬಗ್ಗೆ ಮಾತನಾಡುವ ನೈತಿಕ ಹಕ್ಕು ಕುಮಾರಸ್ವಾಮಿ ಸಿದ್ದರಾಮಯ್ಯ ಡಿಕೆಶಿಗೆ ಇಲ್ಲ. ರೇಣುಕಾಚಾರ್ಯ

Facebook
Twitter
Telegram
WhatsApp

ಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟೀಕೆ ಮಾಡುವ ನೈತಿಕ ಹಕ್ಕು ಯಾರಿಗೂ ಇಲ್ಲ ಎಂದು ವಿಕಾಸಸೌಧದಲ್ಲಿ ರೇಣುಕಾಚಾರ್ಯ ಹೇಳಿದರು. ಈ ವೇಳೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, Rss ಬಗ್ಗೆ ಮಾತನಾಡುವ ನೈತಿಕ ಹಕ್ಕು ಕುಮಾರಸ್ವಾಮಿ ಸಿದ್ದರಾಮಯ್ಯ ಡಿಕೆಶಿಗೆ ಇಲ್ಲ ಎಂದರು.

ಬೆಂಕಿ ಹಚ್ಚುವ ಸಂಸ್ಕೃತಿ ನಿಮ್ದು ತಾಲಿಬಾನ್ ಸಂಸ್ಕೃತಿ ನಿಮ್ದು,
ನಮ್ಮದು ದೀಪ ಹಚ್ಚು ಸಂಸ್ಕೃತಿ ನಿಮ್ದು ಕೊಳ್ಳಿ ಇಡುವ ಸಂಸ್ಕೃತಿ.
ಅನಗತ್ಯವಾಗಿ ಟೀಕೆ ಮಾಡೋದು ಸರಿಯಲ್ಲ , ಇದನ್ನ ಜನ ಸಹಿಸೋದಿಲ್ಲ ಎಂದರು.

ಎರಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ದೂಳಿಪಟವಾಗುತ್ತದೆ.
ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ, ತಾಲಿಬಾನ್ ಸಂಸ್ಕೃತಿ ಆರ್ ಎಸ್ ಎಸ್ ನಮ್ಮದಲ್ಲ..
ತಾಲಿಬಾನ್ ಸಂಸ್ಕೃತಿ ನಿಮ್ಮದು..
ಕೊಳ್ಳಿಯಿಡುವ ಸಂಸ್ಕೃತಿ ನಿಮ್ಮದು..
ವಿಕೃತ ಮನಸ್ಸಿನವರು ನೀವು, ಓಟಿಗಾಗಿ ರಾಜಕಾರಣ ಮಾಡಬೇಡಿ ಆರ್ ಎಸ್ ಎಸ್ ಬಗ್ಗೆ ಮಾತನಾಡಿದರೆ ನಿಮಗೇ ನಷ್ಟ ಎಂದರು.

ಉಪ ಚುನಾವಣೆ ಹಿನ್ನೆಲೆ ಸಂಘ ಪರಿವಾರದ ಬಗ್ಗೆ ಮಾತನಾಡೋದು ಸರಿಯಲ್ಲ RSS ನಾಯಕರಿಗೆ ಖುರ್ಚಿ ಬೇಕಿಲ್ಲ. ದೇಶ ಸೇವೆ ಮುಖ್ಯ…
ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆಶಿಗೆ ಆಹ್ವಾನ ಮಾಡುತ್ತೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!