Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BJP ಶಾಸಕಿ..ಕಾಂಗ್ರೆಸ್ ಮಾಜಿ MLA ಕಿತ್ತಾಡಿಕೊಂಡು ಪರಸ್ಪರ ದೂರು ದಾಖಲು..!

Facebook
Twitter
Telegram
WhatsApp

ಉತ್ತರ ಕನ್ನಡ: ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿರೋಧ ಪಕ್ಷದವರ ಮೇಲೆ ಆಡಳಿತ ಪಕ್ಷದವರು, ಆಡಳಿತ ಪಕ್ಷದವರ ಮೇಲೆ ವಿರೋಧ ಪಕ್ಷದವರು ಕೆಸರೆರಚಾಟ ಮಾಡುವುದು ಕಾಮನ್. ಆದ್ರೆ ಕಾರವಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬಿಜೆಪಿಯ ಹಾಲಿ ಶಾಸಕಿ ರೂಪಾಲಿ ನಾಯ್ಕೆ ಹಾಗೂ ಕಾಂಗ್ರೆಸ್ ನ ಮಾಜಿ ಎಂಎಲ್ಎ ಸತೀಶ್ ಸೈಲ್ ಪರಸ್ಪರ ದೂರು ನೀಡಿದ್ದಾರೆ. ಕಾರಾವಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪೇಪರ್ ವೇಯ್ಟರ್ ಜೊತೆ ಸೇರಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಸತೀಶ್ ಸೈಲ್ ದೂರು ದಾಖಲಿಸಿದ್ದಾರೆ.

ಕಾಂಗ್ರೆಸ್ ಮಾಜಿ ಶಾಸಕ ದೂರು ನೀಡುತ್ತಿದ್ದಂತೆ ಬಿಜೆಪಿ ಹಾಲಿ ಶಾಸಕಿ ರೂಪಾಲಿ ಕೂಡ ಪೊಲೀಸ್ ಠಾಣೆಗೆ ತೆರಳಿ ಅವರ ಮೇಲೆ ದೂರು ನೀಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂತು ನೀಡಿದ್ದಾರೆ .

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!