Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರ ಎಲ್ಲಾ ಷರತ್ತಿನ ಜೊತೆಗೆ ಕುಮಾರಸ್ವಾಮಿ ಸಾಲ‌ಮನ್ನಾ ಮಾಡಿದರು: ಹೆಚ್ ಡಿ ದೇವೇಗೌಡ

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ಅವರ ಎಲ್ಲಾ ಷರತ್ತಿನ ಜೊತೆಗೆ ಕುಮಾರಸ್ವಾಮಿ ಸಾಲ‌ಮನ್ನಾ ಮಾಡಿದರು ಎಂದು ಮಾಜಿ ಸಿಎಂ ಹೆಚ್ ಡಿ ದೇವೇಗೌಡ್ರು ಹೇಳಿದರು. ಈ ವೇಳೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆರ್ಥಿಕ ತಜ್ಞ ಏನಲ್ಲ

ಸಿದ್ದರಾಮಯ್ಯ ಹಾಗೆ ಸಾಕಷ್ಟು ಬಾರಿ ಬಜೆಟ್ ಮಂಡಿಸಿಲ್ಲ,ಆದರೆ ಸಂಪನ್ಮೂಲ ಕ್ರೋಢೀಕರಿಸಿ ಯೋಜನೆ ತಂದರು ಎಂದರು.

ಹಿಂದಿನ ಎಲ್ಲ‌ ಯೋಜನೆಗಳಿಗೆ ಹಣ‌ ಹೊಂದಿಸಿದರು.ಹೇಳಿದ‌ ಮಾತನ್ನು ಕುಮಾರಸ್ವಾಮಿ ಮಾಡುತ್ತಾರೆ ಎಂಬುದನ್ನು ಸಾಬೀತು ಪಡಿಸಿದರು
ಹಾನಗಲ್‌ ಹಾಗೂ ಸಿಂದಗಿಯಲ್ಲಿ‌ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವಿ ಬಸವಕಲ್ಯಾಣದಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ.

ನಾರಾಯಣರಾವ್ ಕೂಡ ನನ್ನ ಶಿಷ್ಯ ಜಾತಿ ನೋಡಿ ನಾನು ಬೆಳೆಸಲಿಲ್ಲ , ಯಾರನ್ನೆಲ್ಲ ಬೆಳೆಸಿದ್ದೇನೆ ಎಂದು ಹೇಳಲ್ಲ. ಬಸವ ಕಲ್ಯಾಣದಲ್ಲಿ 50ಸಾವಿರ ಮುಸ್ಲಿಂ ಮತಗಳಿವೆ
ಹೀಗಾಗಿ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ಅದಕ್ಕೂ ಮುನ್ನ‌ ಖೂಬಾಗೆ ಟಿಕೆಟ್ ಆಫರ್ ಮಾಡಿದ್ದೆ
ಆದರೆ ಖೂಬಾ ಪಕ್ಷೇತರ ಅಭ್ಯರ್ಥಿ ಆಗುತ್ತೇನೆ ಎಂದಿದ್ದರೂ
ಸಿಂಧಗಿಯಲ್ಲಿ ಮೊದಲು ಮನುಗೂಳಿಗೆ ರಾಜಕೀಯವಾಗಿ ಅವಕಾಶ ಕೊಟ್ಟಿದ್ದೆ ನಾನು.ಆದರೆ, ಇವತ್ತು ಅವರ ಮಗ ಕಾಂಗ್ರೆಸ್ ಗೆ ಹೋಗಿದ್ದಾರೆ. ಮನೆ ಮಗನಂತೆ ಬೆಳಸಿ ಕೊಂಡು ಬಂದೆ ಸಂಕಷ್ಟದಲ್ಲೂ ಮಂತ್ರಿ ಮಾಡಿದೆವು.

ಮನುಗೂಳಿ ಮಗನನ್ನ ಕಾಂಗ್ರೆಸ್ ಕರೆದುಕೊಂಡು ಹೋದರು
ನಿಮಗೆ ನಮ್ಮ‌ ಅಭ್ಯರ್ಥಿಯೇ ಬೇಕಾ?, ಬಿಜೆಪಿ ಅಭ್ಯರ್ಥಿ ಗಾಣಿಗ ಸಮುದಾಯ ಇದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!