Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 06 ರಂದು ವಕೀಲರಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ : ಸಿ.ಶಿವುಯಾದವ್

Facebook
Twitter
Telegram
WhatsApp

ಚಿತ್ರದುರ್ಗ : ಹೋಳಿ ಹಬ್ಬ ಮತ್ತು ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 6 ನೇ ತಾರೀಖಿನಂದು  ರಾತ್ರಿ ಎಂಟು ಗಂಟೆಗೆ ನ್ಯಾಯಾಲಯದ ಮುಂಭಾಗ ಎರಡನೇ ಪ್ರದರ್ಶನವಾಗಿ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಸಿ.ಶಿವುಯಾದವ್ ತಿಳಿದಿದ್ದಾರೆ.

ಚಿತ್ರದ ಜಿಲ್ಲಾ ನ್ಯಾಯಾಲಯಕ್ಕೆ ನೂರು ವರ್ಷಗಳ ಇತಿಹಾಸವಿದೆ. ಲೋಕ ಅದಾಲತ್ ಮತ್ತು ರಾಜಿ ಸಂಧಾನಗಳ ಮೂಲಕ ಕೇಸುಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗಲಿ ಎನ್ನುವ ಸಂದೇಶವನ್ನು ನಾಟಕದಲ್ಲಿ ಪ್ರದರ್ಶಿಸಲಾಗುವುದು.

ರಾಜಿಸಂಧಾನವನ್ನು ಕೆಲವೊಮ್ಮೆ ಎರಡು ಕಡೆಯವರು ಒಪ್ಪದಿದ್ದರೆ ಮುಂದೆ ಏನೆಲ್ಲಾ ಪರಿಣಾಮಗಳು ಎದುರಾಗುತ್ತವೆ ಎನ್ನುವ ಅಂಶವನ್ನಿಟ್ಟು ಕೊಂಡು ನಾಟಕದಲ್ಲಿ ಅಭಿನಯಿಸಲಾಗುತ್ತದೆ ಎಂದರು.

ಪ್ರಥಮ ಬಾರಿಗೆ ವಕೀಲರ ದಿನಾಚರಣೆ ಅಂಗವಾಗಿ ಪ್ರದರ್ಶನ ಮಾಡಲಾಗಿತ್ತು.  ನಾಟಕಕ್ಕೆ ವಕೀಲರುಗಳು ಅಭ್ಯಾಸದಲ್ಲಿ ತೊಡಗಿದ್ದೇವೆ. ಸದಾ ಒತ್ತಡದ ನಡುವೆ ಜೀವಿಸುವ ವಕೀಲರುಗಳಿಗೂ ಮನರಂಜನೆಯನ್ನು ನಾಟಕದ ಮೂಲಕ ನೀಡಬೇಕೆಂಬುದು ನಮ್ಮ ಉದ್ದೇಶ. ಅಂದು ಸಂಜೆ ಎಂಟು ಗಂಟೆಗೆ ಆರಂಭ ಗೊಳ್ಳುವ ನಾಟಕ ಬೆಳಗಿನ ಜಾವ ಮೂರು ಗಂಟೆಯವರೆಗೂ ಪ್ರದರ್ಶನವಾಗಬಹುದು ಎಂದರು.

ಪ್ರೇಕ್ಷಕರ ಒತ್ತಾಯದ ಮೇರೆಗೆ ಮತ್ತು ಗ್ರಾಮಾಂತರ ಭಾಗದ ಕುರುಕ್ಷೇತ್ರಕ್ಕೆ ಇರುವ ಒಲವಿಗೆ ಇದೀಗ ಎರಡನೇ ಪ್ರದರ್ಶನ ಮಾಡುತ್ತಿದ್ದೇವೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರೇಮಾವತಿ ಮನಗೊಳಿ, ಜಿಲ್ಲಾಧಿಕಾರಿ ಜಿ.ಆರ್.ಜೆ. ದಿವ್ಯಪ್ರಭು, ಜಿಲ್ಲಾ ರಕ್ಷಣಾಧಿಕಾರಿ ಪರಶುರಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ್ ಇವರುಗಳು ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!