Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರಿಗೆ ಎಚ್ಚರದಿಂದ ಇರಲು ಸೂಚನೆ : ಮತ್ತೆ ಹೆಚ್ಚಾಯ್ತು ಕೊರೋನಾ ಕೇಸ್..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಜನ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. 2019ರಿಂದ ಕೊರೊನಾ ಎಂಬ ರೋಗ ಭಯಭೀತಗೊಳಿಸಿ ಬಿಟ್ಟಿತ್ತು. ಅದೆಷ್ಟು ಸಾವು ಅದೆಷ್ಟು ನೋವು. ಸದ್ಯ ನೆಮ್ಮದಿ ಕಂಡುಕೊಳ್ಳುತ್ತಿರುವಾಗಲೇ ಮತ್ತೆ ಕೊರೊನಾದ ಹೆಸರು ಕೇಳ್ತಾ ಇದೆ.

ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಾ ಇದೆ ಅಂತ ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಜನರಿಗೂ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಕೊರೊನಾ ಮುನ್ಸೂಚನೆಯನ್ನು ಮತ್ತೆ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

ನಿನ್ನೆ ಒಂದೇ ದಿನ ಕೊರೊನಾ ಸೋಂಕು ಹೆಚ್ಚಳವಾಗಿದೆ. ನೂರು ದಿನಗಳ ಬಳಿಕ ಕೋರೋನಾ ಸೋಂಕು ಹೆಚ್ಚಳವಾಗಿದೆ. ನಿನ್ನೆ ರಾಜ್ಯದಲ್ಲಿ 95 ಕೇಸ್, ಬೆಂಗಳೂರಿನಲ್ಲಿ 79 ಜನರಿಗೆ ಸೋಂಕು ತಗುಲಿದೆ. ಈ ಬಗ್ಗೆ ಸಚಿವ ಸುಧಾಕರ್ ಮಾತನಾಡಿದ್ದು, ಆರೋಗ್ಯದಲ್ಲಿ ಕಾಳಜಿ ವಹಿಸಲು ಸೂಚನೆ ನೀಡಿದ್ದಾರೆ.

ಇಲ್ಲಿಯ ತನಕ ಏನು ಇಲ್ಲ. ದೀರ್ಘ ಕಾಲದ ತನಕ ಕೆಮ್ಮು, ಜ್ವರ ಇರುತ್ತೆ. ಏನು ಕ್ರಮ ತೆಗೆದುಕೊಳ್ಳಬೇಕೆಂದು ನಾಳೆ‌ತೀರ್ಮಾನ ಮಾಡುತ್ತೇವೆ. ಕೊರೊನಾ ಹೆಚ್ಚಳವಾಗುತ್ತಿರುವ ಕಾರಣ ಜನ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!