Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದಕ್ಕೆ ಬಂದೊದ್ದು ಲೋಕಾಯುಕ್ತ.. ಬಿಜೆಪಿ ತಂದಿದ್ದಲ್ಲ..: ಸಿದ್ದರಾಮಯ್ಯ ಕೌಂಟರ್..!

Facebook
Twitter
Telegram
WhatsApp

ಹಾಸನ: ಇತ್ತಿಚೆಗೆ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನ ಪುತ್ರ ಮಾಡಾಳು ಪ್ರಶಾಂತ್ ಲೋಕಾಯುಕ್ತರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಸಂಬಂಧಪಟ್ಟ ದಾಖಲೆಗಳನ್ನು ಪರಿಸೀಲನೆ ನಡೆಸುತ್ತಿದ್ದು, ಒಂದೊಂದೆ ಅವ್ಯವಹಾರಗಳು ಹೊರಗೆ ಬರುತ್ತಿದೆ. ಇದರ ನಡುವೆ ನಾವೇ ಲೋಕಾಯುಕ್ತ ಮರುಸ್ಥಾಪನೆ ಮಾಡಿದ್ದು ಅಂತ ಬಿಜೆಪಿ ನಾಯಕರು ಹೇಳಿದ್ರು. ಇದೀಗ ಆ ವಿಚಾರಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಅರಸೀಕೆರೆಯ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಮಾಧ್ಯಮದರೊಂದಿಗೆ ಮಾತನಾಡಿದ್ದು, ಲೋಕಾಯುಕ್ತವನ್ನು ಮರುಸ್ಥಾಪನೆ ಮಾಡಿದ್ದು ಬಿಜೆಪಿ ಅಲ್ಲ. ಕೋರ್ಟ್. ಅವರು ಮರುಸ್ಥಾಪನೆ ಮಾಡಬೇಕೆಂದಿದ್ದರೆ ಮೂರುವರೆ ವರ್ಷದಿಂದ ಆಡಳಿತ ನಡೆಸುತ್ತಿದ್ದರಲ್ಲ. ಆಗಲೇ ಮಾಡಬೇಕಿತ್ತು. ಆದ್ರೆ ಕೋರ್ಟ್ ನಲ್ಲಿ ಈ ಸಂಬಂಧ ಯಾರೋ ಅರ್ಜಿ ಹಾಕಿದ್ದರು. ಪಿಐಎಲ್ ಹಾಕಿದ್ದ ಕಾರಣ ಲೋಕಾಯುಕ್ತವನ್ನು ತಂದಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿರಲಿಲ್ಲ. ಲೋಕಾಯುಕ್ರ ನ್ಯಾಯಮೂರ್ತಿಯಾಗಿ ವಿಶ್ವನಾಥ್ ಶೆಟ್ಟಿ ಇದ್ದರು. ನಾವೂ ಲೋಕಾಯುಕ್ತ ಸಂಸ್ಥೆಯನ್ನು ಹಲ್ಲು ಕಿತ್ತ ಹಾವು ಮಾಡಿದ್ದೇವಾ..? ಇವ್ರು ಹೊಸದಾಗಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಮಾಡಿದ್ದಾರಾ..? ಎಸಿಬಿಯನ್ನು ಇವರು ರದ್ದು ಮಾಡಿಲ್ಲ. ಕೋರ್ಟ್ ಮಾಡಿರುವುದು ಎಂದು ಸ್ಪಷ್ಟ ಪಡಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

    ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

error: Content is protected !!