Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊರೊನಾ ಬಂದವರಿಗೆ ಕಾಡುತ್ತೆ H3N2 ವೈರಸ್ : ಆರೋಗ್ಯ ಸಚಿವರು ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಕೊರೊನಾ ವೈರಸ್ ನಿಂದ ಭಯಮುಕ್ತರಾಗಿ ಬದುಕುತ್ತಿರುವಾಗ ಜನರನ್ನು ಮತ್ತೆ ಆತಂಕಕ್ಕೆ ದೂಡುತ್ತಿರುವುದು ಇದೇ ಕೊರೊನಾ. ಮತ್ತೆ ಹೆಚ್ಚಾಗ್ತಾ ಇದೆ, ಎಚ್ಚರದಿಂದ ಇರಿ ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ. ಅದರ ಜೊತೆಗೆ ಹೊಸ ಹೊಸ ತಳಿಯ ವೈರಸ್ ಗಳು ಕಾಣಿಸುತ್ತಿವೆ. ಇಂದು ಈ ಸಂಬಂಧ ಮಹತ್ವದ ಸಭೆ ನಡೆಸಿದ್ದು, ಸಚಿವ ಸುಧಾಕರ್ ಕೂಡ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ.

ರಾಜ್ಯದಲ್ಲಿ H3N2 ವೈರಸ್ ಆತಂಕ ಶುರುವಾಗಿದೆ. ಹೀಗಾಗಿ ಇಂದು ತಜ್ಞರ ಜೊತೆಗೆ ಸಭೆ ನಡೆಸಲಾಗಿದೆ. ಬಳಿಕ‌ ಮಾತನಾಡಿದ ಸಚಿವ ಸುಧಾಕರ್, H3N2 ವೈರಸ್ ಬಹಳ ಆತಂಕಕಾರಿಯಲ್ಲ. ಈ ವೈರಸ್ ಬಂದರೆ 5-6ರಿಂದ ದಿನಗಳ ಕಾಲ ಕೆಮ್ಮು, ಶೀತ ಜ್ವರ ಇರುತ್ತೆ. ಬಳಿಕ ವಾಸಿಯಾಗುತ್ತದೆ. ಭಯಪಡುವ ಅಗತ್ಯವೇನು ಇಲ್ಲ ಎಂದಿದ್ದಾರೆ.

ಇಂದು ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿದ್ದೇವೆ. ಕೊರೊನಾ ಬಂದವರಿಗೆ ದೀರ್ಘಕಾಲದ ತನಕ ಕೆಮ್ಮು ಇರುತ್ತೆ. ಹಾಗಂತ ಯಾರು ಭಯಪಡಬೇಕಾದ ಅಗತ್ಯವಿಲ್ಲ. ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!