Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಲ್ಲ ಅನ್ನೋದೆ ಇವ್ರ ವೀಕ್ನೇಸ್ : ಬಾಡಿಗೆ ತಾಯ್ತನ ಪಡೆಯುವ ಮುನ್ನ ಎಚ್ಚರ..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳಾಗದೇ ಇರೋದು ಕೂಡ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ.. ಎಷ್ಟೋ ಜನ ಮಕ್ಕಳಾಗದೆ ಬಾಡಿಗೆ ತಾಯ್ತನದ ಮೊರೆ ಹೋಗುತ್ತಿದ್ದಾರೆ. ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಹಣ ಮಾಡೋದಕ್ಕೆ ಹೋಗಿ ತಗಲಾಕಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಎಇಸಿಪಿ ಹರೀಶ್ ಪಾಂಡೆ ಯಶಸ್ವಿಯಾಗಿದ್ದಾರೆ.

ಮಹಿಳೆಯೊಬ್ಬಳು ತಾನೇ ಮಗುವನ್ನ ಎತ್ತು ಬಾಡಿಗೆ ತಾಯ್ತನ ಎಂದು ಹೇಳಿ ಮಾರಾಟ ಮಾಡುತ್ತಿದ್ದಳು. ಹಣಕ್ಕಾಗಿ ತಾನೆತ್ತ ಮಕ್ಕಳನ್ನೇ ಮಾರಾಟ ಮಾಡ್ತಾ ಇದ್ದದ್ದು ಬೆಳಕಿಗೆ ಬಂದಿದೆ. ಈಗಾಗಲೇ ನಾಲ್ಕು ಮಕ್ಕಳನ್ನು ಆ ರೀತಿ ಮಾರಾಟ ಮಾಡಿದ್ದಾಳೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಪಿ ಟೀಂ ದಾಳಿ ಮಾಡಿದ್ದು, ಮಗು ಮಾರಾಟ ವೇಳೆ ರೆಡ್ ಹ್ಯಾಂಡಾಗಿ ಸೆರೆಹಿಡಿದಿದ್ದಾರೆ. ನಾಲ್ವರು ಮಹಿಳಾ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಮಕ್ಕಳನ್ನು ಪಡೆದ ಪೋಷಕರು ಕಂಗಾಲಾಗಿದ್ದಾರೆ. ತಮ್ಮ‌ ಮಕ್ಕಳೆಂದು ಪಡೆದ ಮಕ್ಕಳು ಅವರದ್ದೆ ಅಲ್ಲ ಅನ್ನೋದು ಗೊತ್ತಾಗಿ ದಿಗ್ಬ್ರಾಂತರಾಗಿದ್ದಾರೆ. ಸಾಕುವುದಾ ಅಥವಾ ಮೂಲ ಪೋಷಕರಿಗೆ ಕೊಡುವುದಾ ಅನ್ನೋ ಚಿಂತೆ ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!