Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಮಾಡಾಳು ವಿರುಪಾಕ್ಷಪ್ಪನವರಿಗೆ ಲುಕ್ ಔಟ್ ನೋಟೀಸ್ ನೀಡಿದ ಲೋಕಾಯುಕ್ತ…!

Facebook
Twitter
Telegram
WhatsApp

ಬೆಂಗಳೂರು: ಮಾಡಾಳು ಪ್ರಶಾಂತ್ ಲೋಕಾಯುಕ್ತರ ಕೈನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ಜೈಲು ಕಂಬಿ ಎಣಿಸುವಂತಾಗಿದೆ. ಪ್ರಶಾಂತ್ ವಿಚಾರವಾಗಿ ಈಗ ಮಾಡಾಳು ವಿರೂಪಾಕ್ಷಪ್ಪ ಕೀಡ ತಗಲಾಕಿಕೊಳ್ಳುವ ಸಾಧ್ಯತೆ ಇದೆ. ಎಲ್ಲಾ ಸಾಕ್ಷಿಗಳು ಮಾಡಾಳು ವಿರೂಪಾಕ್ಷಪ್ಪ ಆರೋಪಿ ಎಂದು ಹೇಳುತ್ತಿವೆ. ಆದ್ರೆ ಈ ಬೆನ್ನಲ್ಲೇ ಶಾಸಕ ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದಾರ.

ಮೂಲಗಳ ಪ್ರಕಾರ ದೇಶ ಬಿಟ್ಟು ಹೊರ ದೇಶಕ್ಕೆ ಹೋಗುವುದಕ್ಕೆ ಪ್ರಯತ್ನ ಪಟ್ಟಿದ್ದಾರೆ ಎನ್ನಲಾಗಿದ್ದು, ಲೋಕಾಯುಜ್ತ ಅಧಿಕಾರಿಗಳು ಶೋಕಾಸ್ ನೋಟೀಸ್ ಜಾರಿ ಮಾಡಿದ್ದಾರೆ. ಲೋಕಾಯುಕ್ತ ವಿಶೇಷ ತಂಡ ಅವರಿಗಾಗಿ ವಿಶೇಷ ತಂಡಗಳನ್ನು ರಚಿಸಿಕೊಂಡು ಬೆಂಗಳೂರು, ದಾವಣಗೆರೆ, ಚನ್ನಗಿರಿ ಇತರೆ ಕಡೆಯಲ್ಲೆಲ್ಲಾ ಹುಎಉಕಾಟ ನಡೆಸುತ್ತಿದೆ.

ಮಗನ ಕಚೇರಿ ಮೇಲೆ ದಾಳಿಯಾಗುತ್ತಿದ್ದಂತೆ ವಿರೂಪಾಕಗಷಪ್ಪ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ತಲೆ ಮರೆಸಿಕೊಂಡಿದ್ದಾರೆ. ಆ ಕಡೆ ಬಗೆದಷ್ಟೂ ಬಗೆದಷ್ಟೂ ರಹಸ್ಯಗಳು ಮಾಡಾಳು ಪ್ರಶಾಂತ್ ವಿಚಾರದಲ್ಲಿ ಹೊರ ಬರುತ್ತಲೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಟವೆಲ್ ಸರಿಯಾಗಿ ವಾಶ್ ಮಾಡದೆ ಇದ್ರೆ ಅದ್ರಿಂದಾನೇ ಬರುತ್ತೆ ಹಲವು ಕಾಯಿಲೆ..!

ಪ್ರತಿನಿತ್ಯ ಸ್ನಾನ ಮಾಡಿದಾಗ ಮೈ ಹೊರೆಸಲು ಟವೆಲ್ ಬಳಸುತ್ತೇವೆ. ಒಂದೇ ಟವೆಲ್ ಅನ್ನು ವಾರಗಟ್ಟಲೇ ಬಳಕೆ ಮಾಡುತ್ತೇವೆ. ಕೆಲವೊಂದು ಮನೆಯಲ್ಲಿ ಒಂದೇ ಟವೆಲ್ ಅನ್ನೇ ಎಲ್ಲರೂ ಬಳಸುತ್ತಾರೆ. ಆದರೆ ಇದರಿಂದಾನೇ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

error: Content is protected !!