Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಣ್ಣಾ ಮಲೈಗೆ ದೊಡ್ಡ ತಲೆ ನೋವಾದ ತಮಿಳುನಾಡಿನ ಬಿಜೆಪಿ ನಾಯಕರ ನಡೆ..!

Facebook
Twitter
Telegram
WhatsApp

 

ಚೆನ್ನೈ: ತಮಿಳುನಾಡು ಬಿಜೆಪಿ ನಾಯಕರಿಗೆ ಶಾಕ್ ಆಗುವಂತ ಘಟನೆ ನಡೆದಿದೆ. ಈ ಬೆಳವಣಿಗೆ ಅಣ್ಣಾಮಲೈಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬಿಜೆಪಿ ಐಟಿ ವಿಭಾಗದ ಹದಿಮೂರು ಪದಾಧಿಕಾರಿಗಳು ಪಕ್ಷ ತೊರೆದಿದ್ದಾರೆ. ರಾಜ್ಯಾಧ್ಯಕ್ಣ ಅಣ್ಣಾಮಲೈಗೆ ಇದೊಂದು ವಿಚಾರ ಚಿಂತೆಗೀಡು ಮಾಡಿದೆ.

ಜೊತೆಗೆ ಸ್ಥಳೀಯವಾಗಿ ಎದ್ದಿರುವ ಗುಸುಗುಸು ಪ್ರಕಾರಣ ಇವರೆಲ್ಲಾ ಸೇರಿ AIADMK ಪಕ್ಷ ಸೇರುತ್ತಾರೆ ಎಂಬ ಸುದ್ದಿಯೂ ಹರಡುತ್ತಿದೆ. ಒಬ್ಬೊಬ್ಬರೇ ಬಿಜೆಪಿ ಪಕ್ಷವನ್ನು ತೊರೆಯುತ್ತಿದ್ದಾರೆ. ಅದರಲ್ಲೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ಇದ್ದಾರೆ. ಈ ಎಲ್ಲಾ ಬೆಳವಣಿಗೆ ಅವರ ನಾಯಕತ್ವವನ್ನು ಪ್ರಶ್ನಿಸುವಂತಾಗಿದೆ.

ಇನ್ನು ಬಿಜೆಪಿ ತೊರೆಯುತ್ತಿರುವ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ನಾನು ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಆದ್ರೆ ಪಕ್ಷದಲ್ಲಿನ ಹಲವು ಅಸಹಜ ಬೆಳವಣಿಗೆಯಿಂದ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!