Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಪಕ್ಷ ಸೇರಿದ್ದಕ್ಕೆ ಕಾರಣ ಬಿಚ್ಚಿಟ್ಟ ಮಂಡ್ಯ ಸಂಸದೆ ಸುಮಲತಾ..!

---Advertisement---

 

ಮಂಡ್ಯ: ಸುಮಲತಾ ಕೇಂದ್ರ ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಬರ್ತಾ ಇದ್ದಾರೆ. ಆದ್ರೆ ಯಾವ ಪಕ್ಷಕ್ಕರ ಸೇರ್ಪಡೆಯಾಗ್ತಾರೆ ಎಂಬ ಚರ್ಚೆಗಳು ದಟ್ಟವಾಗಿತ್ತು. ಬಿಜೆಪಿ ಸೇರುವ ಎಲ್ಲಾ ಲಕ್ಷಣವಿತ್ತು, ಬಳಿಕ ಕಾಂಗ್ರೆಸ್ ಸೇರ್ತಾರೆ ಎನ್ನಲಾಗಿತ್ತು. ಈಗ ಕಡೆಗೂ ಬಿಜೆಪಿಯನ್ನೇ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಆದ್ಋ ಬಿಜೆಪಿ ಸೇರಿದ್ದಾದರೂ ಯಾಕೆ ಎಂಬ ಪ್ರಶ್ನೆ ಸರಣಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.

 

ವಿಶ್ವದ ನಾಯಕರಾಗಿ ಭಾರತವನ್ನು ಮುನ್ನೆಡೆಸುತ್ತಿರುವ ಪ್ರಧಾನ ಮಂತ್ರಿಗಳು ಮಂಡ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಾರೆ ಎನ್ನುವ ವಿಶ್ವಾಸ ನನ್ನದು.ಎಂದಿನಂತೆ ನಿಮ್ಮ ಆಶೀರ್ವಾದ,ಪ್ರೀತಿ ಸದಾ ನನ್ನ ಜೊತೆಗಿರಲಿ. ರಾಜಕಾರಣ ಬೇಕಾದರೂ ಬಿಡುತ್ತೇನೆ ಸ್ವಾಭಿಮಾನ ಬಿಡಲಾರೆ, ಪ್ರಾಣ ಬೇಕಾದರೂ ಬಿಡುತ್ತೇನೆ ಮಂಡ್ಯವನ್ನು ಬಿಡಲಾರೆ.

ಮಂಡ್ಯ ಕ್ಷೇತ್ರದ ನನ್ನ ಸ್ವಾಭಿಮಾನಿಗಳೇ,
ಮಂಡ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನನ್ನ ಸ್ವಾಭಿಮಾನಿ ಮಂಡ್ಯದ ಜನತೆಯ ನೆಮ್ಮದಿಯ ನಾಳೆಗಳಿಗಾಗಿ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ @narendramodi ಅವರ ನೇತೃತ್ವದ @BJP4India ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿರುವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...