Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉರೀಗೌಡ..ನಂಜಗೌಡ ಮಹಾದ್ವಾರ ತೆರವು : ಮತ್ತೆ ಬಂತು ಬಾಲಗಂಗಾಧರನಾಥ ಸ್ವಾಮೀಜಿ ಬ್ಯಾನರ್..!

Facebook
Twitter
Telegram
WhatsApp

ಮಾಂಡ್ಯ: ನಿನ್ನೆಯಿಂದ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರವನ್ನು ಕಂಡು ದಂಗಾಗಿದ್ದರು. ಮಂಡ್ಯಕ್ಕೆ ಎಂಟ್ರಿಯಾಗುವ ಜಾಗದಲ್ಲಿ ಈ ಬ್ಯಾನರ್ ಕಂಡು ಬಂದಿತ್ತು. ಯಾರು ಈ ಉರಿಗೌಡ ಮತ್ತು ನಂಜೇಗೌಡ ಎಂಬ ಪ್ರಶ್ನೆಯೂ ಎಲ್ಲರನ್ನು ಕಾಡಿತ್ತು. ಇದೀಗ ಆ ಬ್ಯಾನರ್ ನೆರವಾಗಿದ್ದಾರೆ.

ಈ ಹಿಂದೆ ಸಚಿವ ಅಶ್ವತ್ಥ್ ನಾರಾಯಣ್ ಅವರು ಭಡಷಣ ಮಾಡುವಾಗ, ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಹೊಡೆದಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು. ಈಗ ಅದೇ ಹೆಸರಿನ ದ್ವಾರಕ ನಿರ್ಮಾಣವಾಗಿತ್ತು.

ಈ ಮೊದಲು ಮಂಡ್ಯ ಜಿಲ್ಲೆಗೆ ಎಂಟ್ರಿಯಾಗುವಾಗ ಬಾಲಗಂಗಾಧರನಾಥ ಸ್ವಾಮೀಜಿ ಬ್ಯಾನರ್ ಇರುವಂತ ದ್ವಾರ ಎಲ್ಲರನ್ನು ಸ್ವಾಗತ ಮಾಡ್ತಾ ಇತ್ತು. ಆದ್ರೆ ನಿನ್ನೆಯಿಂದ ಉರಿಗೌಎ, ನಂಜೇಗೌಡನ ಬ್ಯಾನರ್ ರಾರಾಜಿಸುತ್ತಾ ಇತ್ತು. ಆ ಬಗ್ಗೆ ವಿರೋಧ ಹೆಚ್ಚಾಗುತ್ತಿದ್ದ ಕಾರಣ ಮತ್ತೆ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರವನ್ನೇ ಸೃಷ್ಟಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!