Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಶಪಥ ರಸ್ತೆ ಉದ್ಘಾಟಿಸಲು ಮೈಸೂರಿಗೆ ಬಂದಿಳಿದ ಪ್ರಧಾನಿ : ಏನೆಲ್ಲಾ ಕಾರ್ಯಕ್ರಮ ಡಿಟೈಲ್ ಇಲ್ಲಿದೆ..!

Facebook
Twitter
Telegram
WhatsApp

ಮಂಡ್ಯ: ಚುನಾವಣೆ ಹತ್ತಿರವಾಗುತ್ತಲೇ ಹಳೆ ಮೈಸೂರು ಭಾಗವನ್ನು ಕಬಳಿಸುವ ಬಿಜೆಪಿಯ ತಂತ್ರಕ್ಕೆ ಹೈಕಮಾಂಡ್ ನಾಯಕರೇ ಪ್ರಚಾರಕ್ಕೆ ಬರ್ತಾ ಇದ್ದಾರೆ. ಇಂದು ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಯ ನೆಪವಾಗಿ ಮತ್ತೆ ಪ್ರಧಾನಿ ಮೋದಿಯವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇಂದು ದಶಪಥ ರಸ್ತೆಯನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ.

ಸಾವಿರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ರಸ್ತೆ ಸುಮಾರು 119 ಕಿ.ಮೀ ಉದ್ದದ ಹೆದ್ದಾರಿಯಾಗಿದೆ. ಇದಕ್ಕೆ 2019ರಲ್ಲಿ ಕೇಂದ್ರದಿಂದ ಅನುಮೋದನೆ ಸಿಕ್ಕಿತ್ತು. ದಶಪಥ ಹೈವೆರ 2014ರಲ್ಲಿ ನ್ಯಾಷನಲ್ ಹೈವೇ ಅಂತ ಡಿಕ್ಲೇರ್ ಆಗಿತ್ತು. ಈ ರಸ್ತೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಕೇವಲ 90 ನಿಮಿಷದಲ್ಲಿ ಸಂಚರಿಸಬಹುದಾಗಿದೆ.

ಇನ್ನು ಈ ರಸ್ತೆಯಲ್ಲಿ 8 ಕಿ.ಮೀ ಎಲಿವೇಟೆಡ್ ಕಾರಿಡಾರ್, 9 ಪ್ರಮುಖ ಸೇತುವೆಗಳು, 42 ಕಿರು ಸೇತುವೆಗಳು, 50 ಅಂಡರ್ ಪಾಸ್ ಗಳು, 11 ಓವರ್ ಪಾಸ್ ಗಳು ಇದೆ. 4 ರೈಲ್ವೇ ಮೇಲ್ಸೇತುವೆಗಳು, 5 ಬೈಪಾಸ್ ಗಳು ಕಂಡು ಬರುತ್ತವೆ. ಈ ದಶಪಥ ರಸ್ತೆಯನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದು, ಬಳಿಕ ಗಜ್ಜಲಗೆರೆ ಬಳಿ ಬೃಹತ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!