Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೌದೋ ಹುಲಿಯಾ ಎಂದ ಬಿಜೆಪಿ ಕಾರ್ಯಕರ್ತರು.. ಹುಲಿಯಾ ಅಲ್ಲ ಡ್ಯಾಶ್ ಡ್ಯಾಶ್ ಖಾನ್ ಎಂದ ಸಿಟಿ ರವಿ..!

Facebook
Twitter
Telegram
WhatsApp

 

ವಿಜಯಪುರ: ಸಿದ್ದರಾಮಯ್ಯ ಅವರ ಹೆಸರು ಕೇಳಿದರೇನೆ ಸಿಟಿ ರವಿಗೆ ಕೋಪ ಹತ್ತಿಕೊಳ್ಳುತ್ತೆ. ಹೋದಲ್ಲಿ ಬಂದಲ್ಲಿ ಸಿದ್ದರಾಮಯ್ಯ ಹೆಸರೆತ್ತಿ ಕೆಂಡಕಾರುತ್ತಲೇ ಇರುತ್ತಾರೆ. ಆದ್ರೆ ಇವತ್ತು ಅವರದ್ದೇ ಕಾರ್ಯಕ್ರಮದಲ್ಲಿ, ಅದರಲ್ಲೂ ಬಿಜೆಪಿ ಕಾರ್ಯಕರ್ತರೇ ಹೌದು ಹುಲಿಯಾ ಎಂದು ಘೋಷಣೆ ಕೂಗಿದ್ದಾರೆ. ಇದನ್ನು ಕೇಳಿಸಿಕೊಂಡ ಸಿಟಿ ರವಿ ತಕ಼್ ತಮ್ಮ ಭಾಷಣದ ಡೈಲಾಗ್ ಚೆಂಜ್ ಮಾಡಿಕೊಂಡಿದ್ದಾರೆ.

ಇಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆದಿದೆ. ಈ ವೇಳೆ ಸಿಟಿ ರವಿ ಅವರು ಭಾಷಣ ಮಾಡ್ತಾ ಇದ್ರು. ಈ ವೇಳೆ ನಿಡಗುಂದಿ ಪಟ್ಟಣದಲ್ಲಿ ರೋಡ್ ಶೋ ಕೂಡ ನಡೆದಿದೆ. ರೋಡ್ ಶೋ ನಲ್ಲಿ ಮಾತನಾಡಿದ ಸಿಟಿ ರವಿ, ಸಿದ್ರಾಮಣ್ಣ ಕಾಂಗ್ರೆಸ್ ಪಾರ್ಟಿ ಎಂದಿದ್ದಾರೆ. ಆಗ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಹೌದು ಹುಲಿಯಾ ಎಂದಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಸಿಟಿ ರವಿ, ಹೌದೋ ಹುಲಿಯಾ ಅಲ್ಲ.. ಡ್ಯಾಶ್.. ಡ್ಯಾಶ್.. ಖಾನ್ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣ ಮಾಡುವಾಗ ಕಾರ್ಯಕರ್ತನೊಬ್ಬ ಹೌದೋ ಹುಲಿಯಾ ಎಂದು ಕೂಗಿದ್ದಷ್ಟೇ, ಅವತ್ತಿಂದ ಈ ಹೌದೋ ಹುಲಿಯಾ ಡೈಲಾಗ್ ಸಿಕ್ಕಾಪಟ್ಟೆ ವೈರಲ್ ಆಗೋಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!