Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿದ ಹೇಳಿಕೆಗೆ ಸಂಸತ್ ನಲ್ಲಿ ತರಾಟೆಗೆ ತೆಗೆದುಕೊಂಡ ಬಿಜೆಪಿ ನಾಯಕರು..!

---Advertisement---

ನವದೆಹಲಿ: ಇಂದು ಸಂಸತ್ ಕಲಾಪ ಆರಂಭವಾಗುತ್ತಲೇ ರಾಹುಲ್ ಗಾಂಧಿ ಹೇಳಿಕೆಯನ್ನು ತೆಗೆದುಕೊಂಡ ಬಿಜೆಪಿ ನಾಯಕರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ರು. ಎರಡನೇ ಅವಧಿಯ ಬಜೆಟ್ ಅಧಿವೇಶನ ಈ ಗದ್ದಲದ ಗೂಡಾಗಿತ್ತು. ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಕಲಾಪ ಆರಂಭಕ್ಕೆ ಬಿಜೆಪಿ ನಾಯಕರು ಬಿಡಲೇ ಇಲ್ಲ. ಈ ಗದ್ದಲವಿದ್ದ ಕಾರಣ ಮಧ್ಯಾಹ್ನ ಊಟವಾದ ಮೇಲೆ ಕಲಾಪವನ್ಮು ನಿಗದಿ ಮಾಡಲಾಗಿತ್ತು. ಮಧ್ಯಾಹ್ನದ ಬಳಿಕವೂ ಮತ್ತೆ ಗದ್ದಲವೆದ್ದ ಕಾರಣ, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿದ ಹೇಳಿಕೆ ಪ್ರಸ್ತಾಪಿಸಿದ ಬಿಜೆಪಿಗೆ ಕಾಂಗ್ರೆಸ್ ನಾಯಕರು, ಅದಾನಿ ಗ್ರೂಪ್ ಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹಿಂಡನ್ ಬರ್ಗ್ ವರದಿ ಆಧರಿಸಿ ಸಮಿತಿ ರಚಿಸಬೇಕು. ಗ್ಯಾದ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿಪಕ್ಷ ನಾಯಕರ ಮೇಲೆ ತನಿಖಾ ಸಂಸ್ಥೆಗಳ ದಾಳಿ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದರು. ಈ ಎಲ್ಲಾ ಗದ್ದಲದಿಂದಾಗಿ ಕಲಾಪ ಮುಂದೂಡಿಕೆಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment