Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಾರ್ದನ್ ರೆಡ್ಡಿ ಮಣಿಸಲು ಸಿಎಂ ಬೊಮ್ಮಾಯಿ ಅವರೇ ಸಿದ್ಧವಾದ್ರಾ..?

Facebook
Twitter
Telegram
WhatsApp

 

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಆರಂಭಿಸಿ, ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಬಳ್ಳಾರಿ, ಕೊಪ್ಪಳ, ಗಂಗಾವತಿ ಸೇರಿದಂತೆ ಆ ಕಡೆಯೆಲ್ಲಾ ಸಂಚರಿಸಿ ತಮ್ಮ ಪಕ್ಷವನ್ನು ಬಲವರ್ಧನೆ ಮಾಡುತ್ತಿದ್ದಾರೆ. ಇದು ಬಿಜೆಪಿಗೆ ಒಂದು ರೀತಿಯ ಹಿನ್ನಡೆಯಾಗುವ ಸಾಧ್ಯತೆಯೂ ದಟ್ಟವಾಗಿದೆ. ಹೀಗಾಗಿ ರೆಡ್ಡಿ ವಿರುದ್ಧ ಪ್ಲ್ಯಾನ್ ಮಾಡಲು ಖುದ್ದು ಸಿಎಂ ಬೊಮ್ಮಾಯಿ ಅವರೇ ಇಂದು ಗಂಗಾವತಿ ಅಖಾಡಕ್ಕೆ ಇಲಿಯಲಿದ್ದಾರೆ.

 

ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕೊಡುವ ಮೂಲಕ ಜನರನ್ನು ತಮ್ಮತ್ತ ಸೆಳೆಯುವ ಕೆಲಸ ನಡೆಯುತ್ತಿದೆ. ಅಭಿವೃದ್ಧಿ ಮಂತ್ರದೊಂದಿಗೆ ರೆಡ್ಡಿಯನ್ನು ಹಿಂದಿಕ್ಕಲು ಬಿಜೆಪಿ ಹೊಸ ಪ್ಲ್ಯಾನ್ ಮಾಡಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರು ಇಂದು ಕೊಪ್ಪಳಕ್ಕೂ ಭೇಟಿ ನೀಡಿ, ಅಂಜನಾದ್ರಿಯಲ್ಲೂ ಪೂಜೆ ಸಲ್ಲಿಸಲಿದ್ದಾರೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ವಿಚಾರಕ್ಕೂ ಸಾಕಷ್ಟು ಭರವಸೆ ನೀಡಲಿದ್ದಾರೆ.

ಜನಾರ್ದನ ರೆಡ್ಡಿ ಅವರ ಓಟ ಬಿಜೆಪಿಗೆ ಒಂದು ರೀತಿಯ ಆತಂಕ ತಂದೊಡ್ಡಿದೆ. ರೆಡ್ಡಿಯಿಂದಾಗಿ ಮತಗಳು ಡಿವೈಡ್ ಆಗುವುದು ದಟ್ಟವಾಗಿದೆ. ಹೀಗಾಗಿ ಜನಾರ್ದನ ರೆಡ್ಡಿಯವರನ್ನು ಮತ್ತೆ ತಮ್ಮ ಪಕ್ಷಕ್ಕೆ ವಾಪಾಸ್ ಕರೆಸಿಕೊಳ್ಳುತ್ತಾರೆ ಎಂಬ ಮಾತಿತ್ತು. ಆದರೆ ಅದಲ್ಲ ಅಭಿವೃದ್ಧಿಯಿಂದಾನೇ ಜನರನ್ನು ಸೆಳೆಯುತ್ತೇವೆ ಎಂದು ಹೊರಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!