ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ತುಮಕೂರು: ಚುನಾವಣೆ ಹತ್ತಿರವಾಗ್ತಾ ಇದೆ. ರಾಜಕಾರಣಿಗಳು ಜನರ ಬಳಿ ಹೋಗ್ತಾ ಇದ್ದಾರೆ.. ಹಲವು ಭರವಸೆಗಳನ್ನು ನೀಡುತ್ತಾ ಇದ್ದಾರೆ. ಹಾಗೇ ಜನರ ಮುಂದೆ ವಿರೋಧಿಗಳಿಗೆ ಟಾಂಗ್ ನೀಡುತ್ತಾ ಇರುತ್ತಾರೆ. ಇದೀಗ ಜಿ ಪರಮೇಶ್ವರ್ ಕೂಡ ಜೋರಾಗಿಯೇ ಗದರಿದ್ದಾರೆ. ವಿರೋಧಿಗಳಿಗೆ ಗುಡುಗಿದ್ದಾರೆ. ” ‘ಬನ್ರೋ ನನ್ ಮಕ್ಳಾ’ ಅಂತ ಗುಡುಗಿದ್ದಾರೆ.
ಕೊರಟಗೆರೆಯಲ್ಲಿ ನಡೆದ ಒಕ್ಕಲಿಗರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಅಬ್ಬರದ ಭಾಷಣ ಮಾಡಿದ್ದಾರೆ. ಬನ್ರೋ ನನ್ ಮಕ್ಳಾ. ಮೀಸೆನೂ ಇಲ್ಲ. ಗೀಸೆನೂ ಇಲ್ಲ. ಸಾವಿರ ಜನ ನಂಗೆ ಹೇಳಿದ್ರು. ಬೆಂಗಳೂರಿಗೆ ಬನ್ನು ಅಂತ ಕರೆಯುತ್ತಿದ್ದಾರೆ. ಆದ್ರೆ ನಾನು ಕೊರಟಗೆರೆ ಬಿಟ್ಟು ನಾನು ಹೋಗಲ್ಲ. ಕೊರಟಗೆರೆ ಕ್ಷೇತ್ರದಿಂದಾನೇ ಸ್ಪರ್ಧೆ ಮಾಡ್ತೇನೆ ಎಂದು ಗುಡುಗಿದ್ದಾರೆ.
ತುಮಕೂರು ಸಂಸದರೇ ಕೊರಟಗೆರೆ ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡಿದ್ದೀರಿ..? ಲೆಕ್ಕಾ ಕೊಡಿ. ಕೊರಟಗೆರೆ ಕ್ಷೇತ್ರದಲ್ಲಿ ನೀವೂ ಮಾಡಿರುವ ಒಂದು ಅಭಿವೃದ್ಧಿ ಕೆಲಸ ತೋರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್