Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಲೆಮಹದೇಶ್ವರ ಬೆಟ್ಟದಲ್ಲಿ ತಡೆಗೋಡೆ ಕುಸಿತ : ಸಿಎಂ ಹೋಗುವ ಮುನ್ನ ಕಿಡಿಗೇಡಿಗಳ ಕೃತ್ಯ..!

---Advertisement---

 

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಾ ಇದೆ. ಹೀಗಾಗಿ ಅಲ್ಲಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಇತ್ತಿಚೆಗಷ್ಟೇ ಬೆಟ್ಟದಲ್ಲಿ ಮಾದಪ್ಪನ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಆ ಪ್ರತಿಮೆ ಮುಂಭಾಗ ದೊಡ್ಡ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದ್ರೆ ಈಗ ಆ ತಡೆಗೋಡೆಯನ್ನು ಯಾರೋ ಉರುಳಿಸಿದ್ದಾರೆ.

ಮಾರ್ಚ್ 18ಕ್ಕೆ ಪ್ರತಿಮೆ ಉದ್ಘಾಟನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ. ಮಾದಪ್ಪನ ಪ್ರತಿಮೆ ಸುಮಾರು 108 ಅಡಿ ನಿರ್ಮಾಣ ಮಾಡಲಾಗಿದೆ. ಅದರ ಎದುರುಗಡೆ ಇದ್ದ ತಡೆಗೋಡೆಯನ್ನು ಕಿಡಿಗೇಡಿಗಳು ಕೆಡವಿದ್ದಾರೆ. ಮಾದಪ್ಪನ ಎದುರಿಗೆ ಅಂದವಾಗಿ ಕಾಣುತ್ತಾ ಇತ್ತು. ಕೆಳಗೆ ದೊಡ್ಡ ಜಾಗವಿದೆ. ಆದ್ರೆ ಈಗ ತಡೆಗೋಡೆಯನ್ನೇ ಕಿಡಿಗೇಡಿಗಳು ಕೆಡವಿದ್ದಾರೆ.

ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ದೊಡ್ಡ ಕಲ್ಲು ಬಂಡೆಗಳು ಕೆಳಗೆ ಉರುಳಿ ಬಿದ್ದಿದೆ. ಕಿಡಿಗೇಡಿಗಳ ಕೃತ್ಯ ಇದಾಗಿದೆ ಎಂದು ಪ್ರಾಧಿಕಾರದ ಅಧಿಕಾರಗಳು ತಿಳಿಸಿದ್ದಾರೆ. ಇನ್ನು ಸಿಎಂ ಉದ್ಘಾಟನೆಗೆ ಬರವಷ್ಟರಲ್ಲಿ ಮತ್ತೆ ಈ ತಡೆಗೋಡೆಯನ್ನು ಸರಿ ಮಾಡಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...