Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾಗೆ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಯ ಸವಾಲು ನೀಡಿದ ಬಿಜೆಪಿ..!

Facebook
Twitter
Telegram
WhatsApp

 

ಬೆಂಗಳೂರು: ಸುಮಲತಾ ಇತ್ತಿಚೆಗಷ್ಟೇ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಬಾರಿ ಹಳೇ ಮೈಸೂರು ಭಾಗವೇ ಬಿಜೆಪಿಗೆ ಟಾರ್ಗೆಟ್ ಆಗಿರುವ ಕಾರಣ ಸುಮಲತಾ ಅವರಿಗೆ ಹೊಸ ಜವಬ್ದಾರಿಯನ್ನು ನೀಡಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಹೊಸ ಸವಾಲು ನೀಡಿದೆ.

ಮಂಡ್ಯ, ಹಾಸನ, ಚಾಮರಾಜನಗರ, ಬೆಂಗಳೂರು.ಗ್ರಾಮಾಂತರ ಭಾಗದಲ್ಲಿ ಪಕ್ಷ ಬಲವರ್ಧನೆ ಮಾಡಲು ಸೂಚಿಸಿದೆ.‌ ಹೀಗಾಗಿ ನಾಳೆಯಿಂದ ಸುಮಲತಾ ಖುದ್ದು ಅಖಾಡಕ್ಕೆ ಧುಮುಕಲಿದ್ದಾರೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸೋ ಮೂಲಕ ಪಕ್ಷ ಸಂಘಟನೆ ಮಾಡಲಿದ್ದಾರೆ.

ಇನ್ನು ಸುಮಲತಾ ಸಂಸದೆಯಾಗುವುದಕ್ಕೆ ಹಲವರ ಬೆಂಬಲವಿತ್ತು. ಕಾಂಗ್ರೆಸ್ ಪಕ್ಷದವರು ಕೂಡ ಪರೋಕ್ಷವಾಗಿ ಸಪೋರ್ಟ್ ಮಾಡಿ, ಗೆಲುವಿಗೆ ಕಾರಣವಾಗಿದ್ರು. ಈಗ ಇದ್ದಕ್ಕಿದ್ದ ಹಾಗೇ ಬಿಜೆಪಿ ಸೇರಿರುವುದು, ಅವರನ್ನು ಬೆಂಬಲಿಸಿದವರಿಗೆ ಬೇಸರ ಉಂಟು ಮಾಡಿದೆ. ನೇರವಾಗಿಯೇ ಕೋಪ ಹೊರ ಹಾಕಿದ್ದು, ಆಕ್ರೋಶದ ನುಡಿಗಳನ್ನು ನುಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

error: Content is protected !!