Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಹುಟ್ಟಿದ ಮಾತ್ರಕ್ಕೆ ಕನ್ನಡ ಬರಲೇಬೇಕಾ : ನಟ ಸಲ್ಮಾನ್ ವಿಡಿಯೋ ವೈರಲ್..!

Facebook
Twitter
Telegram
WhatsApp

ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಯೂಸೂಫ್ ಖಾನ್ ಕನ್ನಡ ಭಾಷೆಗೆ ಸಂಬಂಧಿಸಿದಂತೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಲ್ಮಾನ್ ಅವರ ಪಾಸ್ ಪೋರ್ಟ್ ನೋಡಿದ ಅಧಿಕಾರಿಯೊಬ್ಬರು, ಬೆಂಗಳೂರಿಗರೇ ಎಂದು ಗೊತ್ತಾದ‌ ಮೇಲೆ ಕನ್ನಡದಲ್ಲಿ ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ ಸಲ್ಮಾನ್ ನನಗೆ ಕನ್ನಡ ಬರಲ್ಲ ಅಂತ ಹೇಳಿ, ವಿಡಿಯೋ ಮಾಡಿ, ಆ ಅಧಿಕಾರಿಯ ಮೇಲೆಯೇ ಕೆಂಡಕಾರಿದ್ದಾರೆ.

ಈ ಬಗ್ಗೆ ಆರೋಪ ಮಾಡಿರುವ ಸಲ್ಮಾನ್, ಆ ಅಧಿಕಾರಿ ನನ್ನನ್ನು‌ ಕನ್ನಡದಲ್ಲಿ ಮಾತನಾಡುವಂತೆ ಹೇಳಿದರು. ಈ ಅಧಿಕಾರಿ ಅನಕ್ಷರಸ್ಥ. ಇಂಥ ಅನಕ್ಷರಸ್ಥರಿಂದಾನೇ ದೇಶ ಉದ್ಧಾರ ಆಗ್ತಾ ಇಲ್ಲ. ಹುಟ್ಟಿರುವುದು ಬೆಂಗಳೂರಿನಲ್ಲಿ, ನಿಮ್ಮ ತಂದೆ ಹುಟ್ಟಿರುವುದು ಬೆಂಗಳೂರಿನಲ್ಲಿ ಕನ್ನಡ ಬರುವುದಿಲ್ಲವಾ ಎಂದರೆ ಹೇಗೆ..? ಎಂದು ಆ ಅಧಿಕಾರಿ ಪ್ರಶ್ನಿಸಿದರು. ನಾನು ಹುಟ್ಟಿದ್ದು ಬೆಂಗಳೂರಿನಲ್ಲಿ ಮಾತ್ರ. ಬೆಳೆದಿದ್ದು ಸೌದಿಯಲ್ಲಿ ಹಾಗಾಗಿ ಕನ್ನಡ ಕಲಿತಿಲ್ಲ.

https://www.instagram.com/tv/CpyKFXEBHWm/?igshid=YmMyMTA2M2Y=

ಬೆಂಗಳೂರಿನಲ್ಲಿ ಹುಟ್ಟಿದ ಮಾತ್ರಕ್ಕೆ ಕನ್ನಡ ಬರಲೇಬೇಕೆಂಬ ನಿಯಮವಿದೆಯೇ. ನಾನು ಬೆಂಗಳೂರಿನವನೇ. ಆದರೆ ವಿಶ್ವದ ನಾನಾ ಕಡೆ ಟ್ರಾವೆಲ್ ಮಾಡುವ ಹಕ್ಕು ನನಗಿದೆ. ನಮ್ಮ ಮಾತೃಭಾಷೆ ಹಿಂದಿ. ಆ ಭಾಷೆ‌ ನನಗೆ ಬರುತ್ತದೆ. ಪ್ರಧಾನಿ ಮೋದಿಜೀಗೆ ಕನ್ನಡ ಮಾತನಾಡಲು ಬರುತ್ತದೆಯೇ ಎಂದು ಪ್ರಶ್ನಿಸಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!