Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಹಾಲಿ ನಾಯಕರಿಗೆ ಟಿಕೆಟ್ ಫಿಕ್ಸ್ : ಹೊಸಬರಿಗೂ ಇದ್ಯಾ ಅವಕಾಶ..?

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಪಕ್ಷಗಳು ಯಾವ್ಯಾವ ಕ್ಷೇತ್ರದಲ್ಲಿ ಯಾವ್ಯಾವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಎಂಬುದೇ ನಾಯಕರಿಗೆ ದೊಡ್ಡ ತಲೆ ನೋವಾಗಿದೆ. ಯಾಕಂದ್ರೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆದು ಹೋಗ್ತಾ ಇದೆ. ಅದರಲ್ಲಿ ಅಳೆದು ತೂಗಿ, ಸಮಾಧಾನ ಮಾಡುವವರಿಗೆ ಸಮಾಧಾನ ಮಾಡಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ.

ಇದೀಗ ಬಿಜೆಪಿಯಿಂದ ಒಂದಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ಆ ಪಟ್ಟಿ ಇಂತಿದೆ. ಮೂರು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಿದ್ದಾರೆ. ಸದ್ಯ ಘಟಾನುಘಟಿ ನಾಯಕರ ಹೆಸರುಗಳನ್ನು ಈಗ ಬಿಡುಗಡೆ ಮಾಡಲಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದಾನೇ ಸ್ಪರ್ಧೆ ಮಾಡಲಿದ್ದಾರೆ.

* ಚಿಕ್ಕಮಗಳೂರು – ಸಿಟಿ ರವಿ
* ಗೋಕಾಕ್ – ರಮೇಶ್ ಜಾರಕಿಹೊಳಿ
* ಬೀಳಗಿಯಿಂದ – ಮುರುಗೇಶ್ ನಿರಾಣಿ
* ವಿಜಯನಗರ / ಹೊಸಪೇಟೆಯಿಂದ – ಆನಂದ್ ಸಿಂಗ್
* ಬಳ್ಳಾರಿ ಗ್ರಾಮೀಣ – ಶ್ರೀರಾಮುಲು
* ಚಿಕ್ಕಬಳ್ಳಾಪುರ – ಸುಧಾಕರ್
* ಹಾಸನ – ಪ್ರೀತಂ ಗೌಡ
* ಗೋವಿಂದರಾಜನಗರ – ವಿ ಸೋಮಣ್ಣ
* ಯಲಹಂಕ – ಎಸ್ ಆರ್ ವಿಶ್ವನಾಥ್
* ಕೆ ಆರ್ ಪೇಟೆ – ಕೆಸಿ ನಾರಾಯಣಗೌಡ
* ಯಶವಂತಪುರ – ಎಸ್ ಟಿ ಸೋಮಶೇಖರ್
* ಆರ್ ಆರ್ ನಗರ- ಮುನಿರತ್ನ
* ಪದ್ಮನಾಭನಗರ – ಆರ್ ಅಶೋಕ್ ಸೇರಿದಂತೆ ಹಲವರ ಪಟ್ಟಿ ರಿಲೀಸ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!