Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಲಿಕಲ್ಲು ಮಳೆ ಬಿದ್ದು ಯಾದಗಿರಿ ರೈತ ಕಣ್ಣೀರಲ್ಲಿ ಮುಳುಗುವಂತೆ ಮಾಡಿತು..!

Facebook
Twitter
Telegram
WhatsApp

ಯಾದಗಿರಿ: ನಿನ್ನೆಯಿಂದ ರಾಜ್ಯದಲ್ಲಿ ಮಳೆ ಶುರುವಾಗಿದೆ. ಯುಗಾದಿ ಹಿಂದೆ ಮುಂದೆ ಮಳೆ ಬೀಳುವ ವಾಡಿಕೆ ಇದೆ. ಆದ್ರೆ ಯಾದಗಿರಿ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೈಗೆ ಬರಬೇಕಾದ ಬೆಳೆ ಮಳೆಯ ನೀರಿನ ಪಾಲಾಗಿದೆ.

ರಾಜ್ಯದಲ್ಲೆಡೆ ನಿನ್ನೆ ಮಳೆಯಾಗಿದೆ. ಕೆಲವೊಂದು ಕಡೆ ಆಲಿಕಲ್ಲು ಮಳೆಯಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆ ಸುರಿದಿದೆ. ಇದರ ಪರಿಣಾಮ ಮೆಣಸಿನಕಾಯಿ ಬೆಳೆ, ಪಪ್ಪಾಯ ಬೆಳೆ ನೆಲ ಕಚ್ಚಿದೆ. ಮೆಣಸಿನಕಾಯಿಯನ್ನು ಕೊಯ್ಲು ಮಾಡಿ, ಒಣಗಿ ಹಾಕಲಾಗಿತ್ತು. ಆದ್ರೆ ಬೆಳೆ ಇದ್ದ ಜಾಗದಲ್ಲೆಲ್ಲಾ ನೀರು ತುಂಬಿದೆ. ರೈತ ತಲೆ‌ಮೇಲೆ ಕೈ ಹೊತ್ತು ಕೂತಿದ್ದಾನೆ.

ಸಾಲ ಸೋಲ ಮಾಡಿ ಬೆಳೆ ಬೆಳೆಯಲಾಗಿತ್ತು. ಫಸಲು ಇನ್ನೇನು ಕೈಗೆ ಬರುವ ಹೊತ್ತು. ಎಲ್ಲಾ ನೀರು ಪಾಲಾಗಿದೆ. ಪಪ್ಪಾಯ ಬೆಳೆ ಕೂಡ ನೆಲ ಕಚ್ಚಿದೆ‌. ಬೆಳೆಹಾನಿ ಪ್ರದೇಶಕ್ಕೆ ಶಹಾಪುರ ಶಾಸಕ ಶರಬಸ್ಸಪ್ಪಗೌಡ ದರ್ಶನಾಪುರ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!