Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಡಿಕೆ ಶಿವಕುಮಾರ್ ಆಪ್ತ ಸ್ಪರ್ಧೆ ಮಾಡ್ತಾರಾ..?

Facebook
Twitter
Telegram
WhatsApp

ಕೋಲಾರ: ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯೇ ಗೊಂದಲದ ಗೂಡಾಗಿತ್ತು. ಬಳಿಕ ನಾನು ಕೋಲಾರದಲ್ಲಿಯೇ ನಿಲ್ಲುತ್ತೇನೆ ಎಂದು ಓಡಾಟ ಕೂಡ ನಡೆಸಿದ್ದರು. ಆದರೆ ಹೈಕಮಾಂಡ್ ಅಲ್ಲಿ ನಿಲ್ಲುವುದು ಬೇಡ, ಸೇಫೆಸ್ಟ್ ಜಾಗ ನೋಡಿಕೊಳ್ಳಿ. ನಿಮ್ಮ ಗೆಲುವು ನಮಗೆ ತುಂಬಾ ಮುಖ್ಯ ಎಂದು ಸಲಹೆ ನೀಡಿದ್ದಾರೆ. ಈ ಬೆನ್ನಲ್ಲೆ ಈಗ ಕೋಲಾರದ ಸ್ಪರ್ಧೆ ಚರ್ಚೆಯಾಗ್ತಾ ಇದೆ.

ಕೋಲಾರದಲ್ಲಿ ಸಿದ್ದರಾಮಯ್ಯ ನಿಲ್ಲಲ್ಲ ಅಂದ್ರೆ ಬೇರೆ ಯಾರಿಗೆ ಟಿಕೆಟ್ ಎಂಬ ಪ್ರಶ್ನೆಯ ಜೊತೆಗೆ ಆಕಾಂಕ್ಷಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಾ ಇದೆ. ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ತಾರೆ ಎಂದಿದ್ದಕ್ಕೆ ತಣ್ಣಗಾಗಿದ್ದ ಆಕಾಂಕ್ಷಿಗಳು ಈಗ ಅಬ್ಬರದ ಪ್ರಚಾರ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ತಮ್ಮ ದಾಳ ಉರುಳಿಸುವುದಕ್ಕೆ ಶುರು ಮಾಡಿದ್ದಾರೆ.

ಕೋಲಾರಕ್ಕೆ ಎಂಟ್ರಿ ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ತನ್ನ ಆಪ್ತನನ್ನು ಕಣಕ್ಕೆ ಇಳಿಸಲು ಯೋಜನೆ ರೂಪಿಸಿದ್ದಾರೆ. ಬ್ಯಾಲನಹಳ್ಳಿ ಗೋವಿಂದೇಗೌಡ ಅವರಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ‌ ನೀಡಿದ್ದಾರೆ ಎನ್ನುತ್ತಿವೆ ಮೂಲಗಳು. ಗೋವಿಂದೇಗೌಡ ಅವರು ಸಿದ್ದರಾಮಯ್ಯ ಅವರಿಗೂ ಆಪ್ತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!