Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ / ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹದ ನಡುವೆ ಮಂಜೇಗೌಡರ ಮನವೊಲೈಸಿದ ಕುಮಾರಸ್ವಾಮಿ..!

Facebook
Twitter
Telegram
WhatsApp

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಒಂದು ಕಡೆ ಜನರ ಮನಸ್ಸಲ್ಲಿ ಚುನಾವಣೆ ಮುಗಿಯುವ ತನಕ ಗಟ್ಟಿಯಾಗಿ ನಿಲ್ಲಬೇಕು. ಬೇರೆ ಬೇರೆ ಪಕ್ಷಗಳ ಪ್ರಚಾರ, ಭರವಸೆ ಜೊತೆಗೆ ತಮ್ಮ ಪಕ್ಷವನ್ನು ಜನರ ತಲೆಯೊಳಗೆ ಬೇರೂವಂತೆ ಮಾಡಬೇಕು. ಮತ್ತೊಂದು ಕಡೆ ಮುನಿಸಿಕೊಂಡವರನ್ನು ಸಮಾಧಾನವೂ ಮಾಡಬೇಕು. ಇದಿ ಕೇವಲ ಜೆಡಿಎಸ್ ನದ್ದು ಮಾತ್ರವಲ್ಲ. ಎಲ್ಲಾ ಪಕ್ಷಗಳ ತಲೆ ನೋವು. ಆದ್ರೆ ಜೆಡಿಎಸ್ ಈ ಅಸಮಾಧಾನದ ಹೊಗೆಯನ್ನು ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ಈಗ ಬಿಜೆಪಿ ಕೂಡ ಕಮಲ ಅರಳಿಸುವ ಪ್ರಯತ್ನ ನಡೆಸುತ್ತಿದೆ. ಬರೀ ಪ್ರಚಾರದಿಂದ ಗೆಲುವು ಅಸಾಧ್ಯ ಎಂದು ಅರಿತಿರುವ ಬಿಜೆಪಿ, ಈಗಾಗಲೇ ಸುಮಲತಾ ಹಾಗೂ ಶಿವರಾಮೇಗೌಡ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದೆ. ಈ ಬೆನ್ನಲ್ಲೇ ಜೆಡಿಎಸ್ ನ ಮಂಜೇಗೌಡ ಅವರು ಕಾಂಗ್ರೆಸ್ ಅಥವಾ ಬಿಜೆಪಿ ಸೇರಲಿದ್ದಾರೆ ಎಂಬ ಗುಸುಗುಸು ಶುರುವಾಗಿತ್ತು. ಆದ್ರೆ ಆ ಬೇಸರ ಶಮನ ಮಾಡುವಲ್ಲಿ ಕುಮಾರಸ್ವಾಮಿ ಸಕ್ಸಸ್ ಆಗಿದ್ದಾರೆ.

ಕುಮಾರಸ್ವಾಮಿಯ ಸಂಧಾನವಾದ ಬಳಿಕ ಮಾತನಾಡಿದ ಮಂಜೇಗೌಡ ಅವರು, ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಮಾತ್ರ ಬಿಡಲ್ಲ. ಮತ್ತೊಮ್ಮೆ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿಟಿ ದೇವೇಗೌಡ ಅವರಿಗೆ ಟಿಕೆಟ್ ನೀಡಿದೆ. ನಾನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಮಾಡಲ್ಲ. ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!