Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

“ಅನೇಕ ಸಂಶೋಧನೆಯ ಬಳಿಕ ಸಿಕ್ಕಿದೆ ಉರಿಗೌಡ, ನಂಜೇಗೌಡ ಆಧಾರ್ ಕಾರ್ಡ್”..!

Facebook
Twitter
Telegram
WhatsApp

ಕೋಲಾರ: ಈ ರಾಜ್ಯ ರಾಜಕೀಯದಲ್ಲಿ ಉರಿಗೌಡ .ತ್ತು ನಂಜೇಗೌಡ ಎಂಬ ಹೆಸರು ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಅಶ್ವತ್ಥ್ ನಾರಾಯಣ್ ಅದ್ಯಾವಾಗ, ಉರಿಗೌಡ, ನಂಜೇಗೌಡ ಟಿಪ್ಪು ಕೊಂದಾಕಿದರು ಅಂತ ಹೇಳಿದರೋ ಅಂದಿನಿಂದ ಇವರ ಹೆಸರು ಹುಡುಕಾಟದಲ್ಲಿ ಮೊದಲ ಸ್ಥಾನದಲ್ಲಿದೆ. ಈಗ ಅವರಿಬ್ಬರ ಅಪ್ಪ – ಅಮ್ಮನ ಸಮೇತ ಆಧಾರ್ ಕಾರ್ಡ್ ವೈರಲ್ ಆಗ್ತಾ ಇದೆ.

ಸೋಷಿಯಲ್ ಮೀಡಿಯಾದಲ್ಲಿ ಇವರಿಬ್ಬರ ಆಧಾರ್ ಕಾರ್ಡ್, ವೋಟರ್ ಐಡಿ ಸೃಷ್ಡಿಸಿ ಗೇಲಿ ಮಾಡುತ್ತಿದ್ದಾರೆ. ಈ ನಕಲಿ ಐಡಿಗಳಲ್ಲಿ ತಾಯಿ ಅಶ್ವತ್ಥ್ ನಾರಾಯಣ್ ಹಾಗೂ ತಂದೆ ಸಿಟಿ ರವಿ ಎಂದು ಮುದ್ರಿಸಲಾಗಿದೆ. ಜೊತೆಗೆ ಹುಟ್ಟಿದ ಸ್ಥಳ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎಂದು ಮುದ್ರಿಸಲಾಗಿದೆ.

ಈ ರೀತಿಯಾದಂತ ಐಡಿಗಳು ಸೋಷಿಯಲ್ ಮೀಡಿಯಾದಲ್ಲಿ ಎಲ್ಲಾ ಕಡೆ ಹರಿದಾಡುತ್ತಿದೆ. ಇತಿಹಾಸ ತಜ್ಞರಿಗೂ ಗೊತ್ತಿಲ್ಲದ ಈ ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಒಂದಲ್ಲ ಒಂದು ಸುದ್ದಿ ಹರಿದಾಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!