ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬೇಡಿಕೆ ಹೆಚ್ಚಾದಷ್ಟು ಬೆಲೆ ಜಾಸ್ತಿಯಾಗುತ್ತೆ ಎನ್ನುವ ಮಾತಿದೆ. ಅದರಂತೆ ಚಿನ್ನದ ಬೆಲೆ ಏರಿಕೆಯಾಗುತ್ತಾ ಹೋಗುತ್ತಿದ್ದರು, ಎಲ್ಲಿಯೂ ಡಿಮ್ಯಾಂಡ್ ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಹೆಣ್ಣು ಮಕ್ಕಳಲ್ಲಿ ಒಡವೆ ಇಷ್ಟ ಇಲ್ಲ ಎಂದು ಹೇಳುವವರೇ ಇಲ್ಲ. ಇದೀಗ ಚಿನ್ನದ ಬೆಲೆ ನೋಡುತ್ತಾ ಇದ್ರೆ ರೇಟು ಮತ್ತೆ ಮತ್ತೆ ಏರಿಕೆಯಾಗುತ್ತಾನೆ ಇದೆ.
ಮುಂದಿನ ತಿಂಗಳು ಅಕ್ಷಯ ತೃತೀಯ ಇದೆ. ಪ್ರತಿ ಅಕ್ಷಯ ತೃತೀಯಾಗೆ ಹೆಣ್ಣು ಮಕ್ಕಳು ಒಡವೆ ತೆಗೆದುಕೊಳ್ಳುವುದು ಕೆಲವೊಬ್ಬರು ವಾಡಿಕೆ ಮಾಡಿಕೊಂಡಿರುತ್ತಾರೆ, ಇನ್ನು ಕೆಲವೊಂದಿಷ್ಟು ಜನ ಆಸೆಯಿಟ್ಟುಕೊಂಡಿರುತ್ತಾರೆ. ಆದ್ರೆ ನಿನ್ನೆ ಇದ್ದ ಹಳದಿ ಲೋಹದ ಬೆಲೆ ದಿಢೀರ್ ಅಂತ ಏರಿಕೆಯಾಗಿದೆ.
ಭಾರತದಲ್ಲಿ ಪ್ರತಿ ಹತ್ತು ಗ್ರಾಂಗೆ 60 ಸಾವಿರ ದಾಟಿದೆ. ಕಳೆದ ವಾರ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 58,700 ರೂ. ಇತ್ತು. ಈಗ 60,100 ಆಗಿದ್ದು, 1,400 ಏರಿಕೆಯಾಗಿದೆ. ಪ್ರತಿ ಕೆಜಿ ಬೆಳ್ಳಿ ಮೇಲೂ ಬೆಲೆ ಜಾಸ್ತಿಯಾಗಿದ್ದು, 69,340ರೂ ಆಗಿದೆ. ಅಕ್ಷಯ ತೃತೀಯಗಾಗಲೀ, ಮದುವೆಗಳಿಗಾಗಲೀ ಬಡವರು, ಮಧ್ಯಮ ವರ್ಗದವರು ಚಿನ್ನ ಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್