Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಷಯ ತೃತೀಯ ಬಂದೇ ಬಿಡ್ತು.. ಆದ್ರೆ ಚಿನ್ನದ ಬೆಲೆ ಮಾತ್ರ ಗಗನಕ್ಕೇರುತ್ತಾ ಇದೆ..!

Facebook
Twitter
Telegram
WhatsApp

ಬೆಂಗಳೂರು: ಬೇಡಿಕೆ ಹೆಚ್ಚಾದಷ್ಟು ಬೆಲೆ ಜಾಸ್ತಿಯಾಗುತ್ತೆ ಎನ್ನುವ ಮಾತಿದೆ. ಅದರಂತೆ ಚಿನ್ನದ ಬೆಲೆ ಏರಿಕೆಯಾಗುತ್ತಾ ಹೋಗುತ್ತಿದ್ದರು, ಎಲ್ಲಿಯೂ ಡಿಮ್ಯಾಂಡ್ ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಹೆಣ್ಣು ಮಕ್ಕಳಲ್ಲಿ ಒಡವೆ ಇಷ್ಟ ಇಲ್ಲ ಎಂದು ಹೇಳುವವರೇ ಇಲ್ಲ. ಇದೀಗ ಚಿನ್ನದ ಬೆಲೆ ನೋಡುತ್ತಾ ಇದ್ರೆ ರೇಟು ಮತ್ತೆ ಮತ್ತೆ ಏರಿಕೆಯಾಗುತ್ತಾನೆ ಇದೆ.

ಮುಂದಿನ ತಿಂಗಳು ಅಕ್ಷಯ ತೃತೀಯ ಇದೆ. ಪ್ರತಿ ಅಕ್ಷಯ ತೃತೀಯಾಗೆ ಹೆಣ್ಣು ಮಕ್ಕಳು ಒಡವೆ ತೆಗೆದುಕೊಳ್ಳುವುದು ಕೆಲವೊಬ್ಬರು ವಾಡಿಕೆ ಮಾಡಿಕೊಂಡಿರುತ್ತಾರೆ, ಇನ್ನು ಕೆಲವೊಂದಿಷ್ಟು ಜನ ಆಸೆಯಿಟ್ಟುಕೊಂಡಿರುತ್ತಾರೆ. ಆದ್ರೆ ನಿನ್ನೆ ಇದ್ದ ಹಳದಿ ಲೋಹದ ಬೆಲೆ ದಿಢೀರ್ ಅಂತ ಏರಿಕೆಯಾಗಿದೆ.

ಭಾರತದಲ್ಲಿ ಪ್ರತಿ ಹತ್ತು ಗ್ರಾಂಗೆ 60 ಸಾವಿರ ದಾಟಿದೆ. ಕಳೆದ ವಾರ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 58,700 ರೂ. ಇತ್ತು. ಈಗ 60,100 ಆಗಿದ್ದು, 1,400 ಏರಿಕೆಯಾಗಿದೆ. ಪ್ರತಿ ಕೆಜಿ ಬೆಳ್ಳಿ ಮೇಲೂ ಬೆಲೆ ಜಾಸ್ತಿಯಾಗಿದ್ದು, 69,340ರೂ ಆಗಿದೆ. ಅಕ್ಷಯ ತೃತೀಯಗಾಗಲೀ, ಮದುವೆಗಳಿಗಾಗಲೀ ಬಡವರು, ಮಧ್ಯಮ ವರ್ಗದವರು ಚಿನ್ನ ಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!