Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀಕೆಂಡ್ ವಿತ್ ರಮೇಶ್ ರಮ್ಯಾ ಎಪಿಸೋಡ್ : ಫುಲ್ ಟ್ರೋಲ್ ಗೆ ಕಾರಣವಾಯ್ತು ಇಂಗ್ಲಿಷ್ ಟಾಕ್..!

Facebook
Twitter
Telegram
WhatsApp

ವೀಕೆಂಡ್ ವಿತ್ ರಮೇಶ್ ಸೀಸನ್ 5 ಶುರಿವಾಗಿದೆ. ಮೊದಲ ಅತಿಥಿಯಾಗಿ ನಟಿ ರಮ್ಯಾ ಬಂದಿದ್ದಾರೆ. ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಮ್ಯಾ ಎಪಿಸೋಡ್ ಗೆ ಸಾಕಷ್ಟು ಪಾಸಿಟಿವ್ ಅಂಡ್ ನೆಗೆಟಿವ್ ಕಮೆಂಟ್ಸ್ ಗಳು ಹೊರ ಬಂದಿದೆ.

ಸಂಚಿಕೆ ಪ್ರಸಾರಕ್ಕೂ ಮುನ್ನವೇ ಜೀ ಕನ್ನಡ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಅವರ ಪ್ರೋಮೋಗಳನ್ನು ಬಿಡಲಾಗಿತ್ತು. ಈ ಪ್ರೋಮೋಗಳು ನಿರೀಕ್ಷೆಯನ್ನು ಹೆಚ್ಚಿಸಿದ್ದವು. ಅಷ್ಟೇ ಹೆಚ್ಚಾಗಿ ಟ್ರೋಲ್ ಗೂ ಗುರಿಯಾಗಿಸಿತ್ತು. ಇಷ್ಟು ವರ್ಷ ಚಿತ್ರರಂಗದಿಂದ ದೂರ ಉಳಿದಿದ್ದ ರಮ್ಯಾ, ರಾಜಕೀಯ ರಂಗವನ್ನು ನೋಡಿ ಬಂದಿದ್ದರು. ಎಲ್ಲದರ ಅನುಭವವನ್ನು ಸಾಧಕರ ಖುರ್ಚಿ ಮೇಲೆ ಕೂತು ಹಂಚಿಕೊಳ್ಳುತ್ತಾರೆ ಎಂದು ಮನೆ ಮಂದಿಯೆಲ್ಲಾ ಕುಳಿತು ನೋಡುವಾಗ ನೋಡುಗರಿಗೆ ಅದು ಶಾಕ್ ತರಿಸಿತ್ತು.

ನಟಿ ರಮ್ಯಾ ಕಾರ್ಯಕ್ರಮದಲ್ಲಿ ಕನ್ನಡಕ್ಕಿಂತ ಹೆಚ್ಚು ಮಾತನಾಡಿದ್ದು ಇಂಗ್ಲಿಷ್ ಭಾಷೆಯನ್ನೇ ಹೀಗಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲಾ ರಾಘವೇಂದ್ರ ಹುಣಸೂರ್ ಅವರಿಗೆ ಟ್ಯಾಗ್ ಮಾಡುತ್ತಾ, ಇದೇನೂ ಇಂಗ್ಲೀಷ್ ಪ್ರೋಗ್ರಾಂ ಹ, ಕಂಗ್ಲೀಷ್ ಪ್ರೋಗ್ರಾಂ ಹ ಅಂತ ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಮುಂದೆ ಹೋಗಿ ರಶ್ಮಿಕಾ ಹಾಗೂ ರಮ್ಯಾ ಅವರನ್ನು ಹೋಲಿಕೆ ಮಾಡುತ್ತಿದ್ದಾರೆ. ಅವರು ತತ್ಸಮ ಆದ್ರೆ ಇವರು ತದ್ಭವ ಎಂದು ಟ್ರೋಲ್ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!