Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಮನೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟೀಸ್..!

Facebook
Twitter
Telegram
WhatsApp

 

ನರೇಂದ್ರ ಮೋದಿ, ಲಲಿತ್ ಮೋದಿ, ನೀರವ್ ಮೋದಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ನೀಡಿದೆ. ಇದರಿಂದಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸಂಸದ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ ನೀಡಿರುವ ವಸತಿಯನ್ನು ಒಂದು ತಿಂಗಳ ಒಳಗೆ ಖಾಲಿ‌ ಮಾಡುವಂತೆ ಲೋಕಸಭಾ ವಸತಿ ಸಮಿತಿ ನೋಟೀಸ್ ನೀಡಿದೆ.

ಏಪ್ರಿಲ್ 22ರ ಒಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚನೆ ನೀಡಿದೆ. ಸಂಸದ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ನಿಯಮಗಳ ಪ್ರಕಾರ ಸರ್ಕಾರಿ ಬಂಗಲೆಯಲ್ಲಿ ಇರುವಂತೆ ಇಲ್ಲ ಎಂದು ನೋಟೀಸ್ ನಲ್ಲಿಯೇ ತಿಳಿಸಲಾಗಿದೆ. ರಾಹುಲ್ ಗಾಂಧಿ ಅವರು ಅಮೇಥಿಯಿಂದ 2004ರಲ್ಲಿ ಸ್ಪರ್ಧಿಸಿ ಸಂಸದರಾಗಿದ್ದರು. ಬಳಿಕ ನಾಲ್ಕು ಬಾರಿ ಸತತವಾಗಿ ಗೆಲುವು ಕಂಡಿದ್ದರು. ಹೀಗಾಗಿ ಸರ್ಕಾರಿ ಬಂಗಲೆ ನೀಡಲಾಗಿತ್ತು.

ಈ ಸಂಬಂಧ ರಾಹುಲ್ ಗಾಂಧಿ ಮಾತನಾಡಿದ್ದು, ನನಗೆ ಈವರೆಗೂ ಆ ರೀತಿಯ ನೋಟೀಸ್ ನಂಗೆ ಸಿಕ್ಕಿಲ್ಲ ಎಂದಿದ್ದಾರೆ. ದಿಲ್ಲಿಯಲ್ಲಿರುವ ಲೂಧಿಯಾದಲ್ಲಿ ಬಂಗಲೆ ನೀಡಲಾಗಿದೆ. ಏಪ್ರಿಲ್ 22ರ ತನಕ ಸಮಯ ನೀಡಲಾಗಿದ್ದು, ನಂತರ ಖಾಲಿ ಮಾಡಲು ನೋಟೀಸ್ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!