Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿರೀಕ್ಷೆಯಂತೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದೆ : ಸಿಎಂ ಬೊಮ್ಮಾಯಿ

---Advertisement---

 

ಬೆಂಗಳೂರು: ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಟಿ ನಡೆಯಲಿದೆ. ಇಂದೇ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಅನೌನ್ಸ್ ಆಗಲಿದೆ. ನೀತಿ ಸಂಹಿತೆ ಕೂಡ ಇಂದಿನಿಂದ ಜಾರಿಯಾಗಲಿದೆ.

ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಕಳೆದ ಬಾರಿ 27 ಕ್ಕೆ ಘೋಷಣೆಯಾಗಿತ್ತು. 20ರ ನಂತರ ಯಾವಾಗ ಬೇಕಾದರೂ ಘೋಷಣೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಅದರಂತೆ ಇಂದು ಘೋಷಣೆಯಾಗಲಿದೆ. ಇವತ್ತು ನೀತಿ ಸಂಹಿತೆ ಕೂಡ ಜಾರಿಯಾಗಲಿದೆ. ಎಲ್ಲಾ ಪಕ್ಷಗಳು ಇದನ್ನು ಅನುಸರಿಸಬೇಕು. ನಾವೂ ಚುನಾವಣೆಗೆ ಸಿದ್ಧರಾಗಿದ್ದೇವೆ. ನಾವೂ ಬಹುಮತದ ಮೂಲಕವೇ ಸರ್ಕಾರ ರಚನೆ ಮಾಡುತ್ತೇವೆ ಎಂದಿದ್ದಾರೆ.

ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣೆಗೆ ಸಿದ್ಧತೆ ನಡೆಸಿವೆ. ಭರ್ಜರಿ ಪ್ರಚಾರಗಳು ಕೂಡ ನಡೆದಿವೆ. ಇನ್ನು ಹಲವು ಕಾರ್ಯಕ್ರಮಗಳಿಗೆ ಯೋಜನೆ ಹಾಕಿಕೊಂಡಿದ್ದರು. ಆದರೆ ಇಂದಿನಿಂದ ನೀತಿ ಸಂಹಿತೆ ಜಾರಿಯಾದ್ರೆ ಯಾವ ಕೆಲಸಗಳನ್ನು ಮಾಡುವಂಗಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...